ಬ್ರೇಕಿಂಗ್ ನ್ಯೂಸ್
01-02-22 05:57 pm HK Desk news ಕರ್ನಾಟಕ
ಶಿವಮೊಗ್ಗ, ಫೆ.1 : ತಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಎರಡು ಸಿಂಹಗಳ ನಡುವೆ ಕಾದಾಟ ನಡೆದು ಹೆಣ್ಣು ಸಿಂಹ ಸಾವನ್ನಪ್ಪಿದೆ. ಇದರಿಂದ ಸಿಂಹಧಾಮದಲ್ಲಿ ಸಿಂಹಗಳ ಸಂಖ್ಯೆ 5ಕ್ಕೆ ಕುಸಿದಿದೆ.
ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಮಾನ್ಯಾ (11) ಎಂಬ ಸಿಂಹಿಣಿ ಸಾವನ್ನಪ್ಪಿದ್ದು ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಒಂದು ವಾರದ ಹಿಂದೆ ಸಿಂಹಧಾಮದ ಯಶವಂತ ಎಂಬ ಸಿಂಹದ ಜೊತೆಗೆ ಮಾನ್ಯಾ ಕಾದಾಟ ನಡೆಸಿತ್ತು. ‘ಕಾದಾಟದ ಬಳಿಕ ಎರಡು ಸಿಂಹಗಳನ್ನು ಪ್ರತ್ಯೇಕವಾಗಿ ಇರಿಸಲಾಗಿತ್ತು. ಆದರೆ ತೀವ್ರ ಗಾಯಗೊಂಡಿದ್ದ ಮಾನ್ಯಾ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ’ ಎಂದು ಹುಲಿ ಮತ್ತು ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಮುಕುಂದಚಂದ್ರ ತಿಳಿಸಿದ್ದಾರೆ.
ಸಿಂಹಿಣಿ ಮಾನ್ಯಾಳನ್ನು ಮೈಸೂರಿನಿಂದ 2011ರಲ್ಲಿ ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹಧಾಮಕ್ಕೆ ತರಲಾಗಿತ್ತು. ಮೈಸೂರು ಮೃಗಾಲಯದಿಂದ ಆರ್ಯ, ಮಾಲಿನಿ ಮತ್ತು ಮಾನ್ಯಾ ಸಿಂಹಗಳು ಇಲ್ಲಿಗೆ ಬಂದಿದ್ದವು. ಆನಂತರ ತ್ಯಾವರೆಕೊಪ್ಪದಲ್ಲಿ ಮೂರು ಗಂಡು, ಮೂರು ಹೆಣ್ಣು ಸಿಂಹಗಳು ಇದ್ದವು. ಅದರಲ್ಲೀಗ ಮಾನ್ಯಾ ಎಂಬ ಸಿಂಹ ಸಾವನ್ನಪ್ಪಿರುವುದರಿಂದ ಮೃಗಾಲಯದಲ್ಲಿ ಸಿಂಹಗಳ ಸಂಖ್ಯೆ ಐದಕ್ಕೆ ಕುಸಿದಿದೆ.
Shivamoga Thyavarekoppa safari Lioness dies after fight. The dead is identified as Manya (11).
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 06:36 pm
Mangalore Correspondent
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm