ಬ್ರೇಕಿಂಗ್ ನ್ಯೂಸ್
02-02-22 10:24 pm HK Desk news ಕರ್ನಾಟಕ
ಮೈಸೂರು, ಫೆ.2 : ಆಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪ್ರಕರಣದಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ 45ನೇ ತಂಡದ ಪಿಎಸ್ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರ ಜೊತೆ ಮಾತನಾಡಿದರು. ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಅವರಿಗೆ ವರ್ಗಾವಣೆ ಹಿಂಪಡೆದಿದ್ದು ಆಡಳಿತಾತ್ಮಕ ನಿರ್ಧಾರ ಎಂದು ಸ್ಪಷ್ಟನೆ ನೀಡಿದ ಸಚಿವರು, ಯಾರು ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಆದರೆ ಸತ್ಯಾಸತ್ಯತೆಯನ್ನು ತಿಳಿಯಲು ತನಿಖೆ ನಡೆಸಲಾಗುವುದು ಎಂದರು.

ಬಹಳಷ್ಟು ಮಂದಿ ಪೊಲೀಸ್ ಠಾಣೆಗಳು ಮರ್ಯಾದಸ್ಥರು ಹೋಗುವ ಸ್ಥಳವಲ್ಲ ಎನ್ನುತ್ತಾರೆ. ಆದರೆ ಇಲ್ಲಿ ಹಲವರು ಉನ್ನತ ಶಿಕ್ಷಣ ಪಡೆದವರಿದ್ದಾರೆ. ಈ ತರಬೇತಿ ನೀಡಿರುವುದು ಯಾರಿಗೂ ಹಿಂಸೆ ಕೊಡಲು ಅಲ್ಲ. ಇದು ಜನರ ರಕ್ಷಣೆಗೆ ನೀಡಿರುವ ತರಬೇತಿಯಾಗಿದೆ. ರಾಜ್ಯದಲ್ಲಿ ಸೈಬರ್ ವಿಂಗ್ (ಎಫ್ಎಸ್ಎಲ್) ವಿಭಾಗವನ್ನು ಬಲಪಡಿಸುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ಎಫ್ಎಸ್ಎಲ್ ಲ್ಯಾಬ್ ಆರಂಭಿಸಲಿದ್ದೇವೆ, ಶಸ್ತ್ರಾಸ್ತ್ರ ಒದಗಿಸಲಿದ್ದೇವೆ ಎಂದರು.
ಸಾರ್ವಜನಿಕರನ್ನು ಬಂಧುಗಳಂತೆ ನೋಡಬೇಕು. ಕಾನೂನು ವಿರೋಧಿಸುವ ಕ್ರಿಮಿನಲ್ಗಳಿಗೆ ಭಯ ಹುಟ್ಟಿಸಬೇಕು. ನಾಗರಿಕರಿಗೆ ಸಜ್ಜನರಿಗೆ ಅಭಯವನ್ನು ನೀಡಬೇಕು. ಕೆಲವು ಪೊಲೀಸರು ಅನಿಷ್ಟತನ ನೋಡಿದಾಗ ಉತ್ತಮ ನಡವಳಿಕೆಯವರು ತಲೆ ತಗ್ಗಿಸಬೇಕಾಗಿದೆ. ಒಮ್ಮೆಯೂ ತಲೆ ತಗ್ಗಿಸುವ ಕೆಲಸ ಮಾಡಬಾರದು. ಯಾವುದೇ ಅಪಚಾರಗಳು ನಮ್ಮಿಂದ ಆಗಬಾರದು. ನಾವು ಅವರ ರಕ್ಷಕರಾಗಬೇಕು. ನಾವು ಯಾರ ಗುಲಾಮರಾಗಬಾರದು ಎಂದು ಹೇಳಿದರು.
Corruption allegation on Ravi D Channannavar, Home Minister says investigation is on after a Bangalore Based lawyer Jagadish exposed documents of properties acquired by Ips officer.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm