ಬ್ರೇಕಿಂಗ್ ನ್ಯೂಸ್
03-02-22 06:38 pm HK Desk news ಕರ್ನಾಟಕ
ಶಿವಮೊಗ್ಗ, ಫೆ.3 : ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ಯಾವುದೋ ಒಂದು ವ್ಯವಸ್ಥೆ ಗೊಂದಲ ಸೃಷ್ಟಿಸುತ್ತಿದೆ. ಆಯಾ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಸಲಹೆ ಮಾಡಿದ್ದಾರೆ.
ರಾಜ್ಯದಲ್ಲಿ ಹಿಂದು- ಮುಸ್ಲಿಮರು ಸಂತೋಷದಿಂದ ಸಹೋದರರಂತೆ ಬದುಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆಲವರಿಂದ ಗೊಂದಲ ಸೃಷ್ಟಿಯಾಗಿದೆ. ಹಿಜಾಬ್ ಕುರಿತು ಆಯಾ ಶಾಲಾ ಆಡಳಿತಗಳು ಗಮನ ಹರಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸಂಬಂಧಪಟ್ಟ ಶಾಲಾಡಳಿತಗಳು ಕ್ರಮ ವಹಿಸಬೇಕು. ಸರ್ಕಾರ ಈ ಕುರಿತು ಗಮನ ಹರಿಸುವ ಮೊದಲು ಆಯಾ ಶಾಲೆ, ಕಾಲೇಜು ಆಡಳಿತ ಮಂಡಳಿ ತಮ್ಮ ಕರ್ತವ್ಯ ನಿಭಾಯಿಸಲಿ ಎಂದು ಸಲಹೆ ಮಾಡಿದ್ದಾರೆ.

ಉಡುಪಿಯ ಬಳಿಕ ಈಗ ಕುಂದಾಪುರದ ಪದವಿಪೂರ್ವ ಕಾಲೇಜಿನಲ್ಲಿಯೂ ಹಿಜಾಬ್ ವಿವಾದ ಉಂಟಾಗಿದ್ದು ಇಂದು ತೀವ್ರ ತಿಕ್ಕಾಟಕ್ಕೆ ಕಾರಣವಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಒಳಗಡೆ ಬರದಂತೆ ತಡೆದಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
Hijab row, Colleges themselves should handle the uniform code says Eshwarappa.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm