ಬ್ರೇಕಿಂಗ್ ನ್ಯೂಸ್
05-02-22 02:21 pm HK Desk news ಕರ್ನಾಟಕ
ಮೈಸೂರು, ಫೆ.5 : ಕರಾವಳಿ ಭಾಗದಲ್ಲಿ ಹಿಜಾಬ್ ವಿವಾದ ಕಿಡಿ ಹೊತ್ತಿಸಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್, ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು ಪರಿಸ್ಥಿತಿ ಕೈಮೀರುವ ಮುನ್ನ ಎಚ್ಚತ್ತುಕೊಳ್ಳಿ ಎಂದು ಹೇಳಿದ್ದಾರೆ.
ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿರುವ ಪ್ರಾಂಶುಪಾಲರ ನಡೆ ಆಕ್ಷೇಪಾರ್ಹ. ಇಸ್ಲಾಂನಲ್ಲಿ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು, ಸಿಖ್ ಸಮುದಾಯದಲ್ಲಿ ಪೇಟ ಧರಿಸುವುದು, ಕ್ರೈಸ್ತರಲ್ಲಿ ದೀಕ್ಷೆ ಪಡೆದು ಸ್ಕರ್ಟ್ ಧರಿಸುವುದು ಅನಾದಿ ಕಾಲದ ಸಂಪ್ರದಾಯ. ಇದಕ್ಕೆ ಇಲ್ಲಿಯವರೆಗೂ ಯಾವುದೇ ತಡೆ, ನಿಷೇಧ ಹೇರಿಲ್ಲ. ನಾನು ಶಿಕ್ಷಣ ಸಚಿವನಾಗಿದ್ದಾಗ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಸ್ಕರ್ಟ್ & ಶರ್ಟ್ ಸಮವಸ್ತ್ರದ ಬದಲಿಗೆ ಚೂಡಿದಾರ್ ಸಮವಸ್ತ್ರವನ್ನ ಜಾರಿಗೊಳಿಸಿದ್ದೆ.

ಪ್ರತಿಯೊಂದು ಧರ್ಮದಲ್ಲೂ ವಯಸ್ಸಿಗನುಗುಣವಾಗಿ ವಸ್ತ್ರ ಧರಿಸುವುದು ಸರ್ವೇ ಸಾಮಾನ್ಯ. ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣ ಸರ್ಕಾರದ ಕರ್ತವ್ಯ. ಉಡುಪಿ ಕಾಲೇಜಿನ ಪ್ರಾಂಶುಪಾಲರ ನಡೆ ಮಕ್ಕಳಲ್ಲಿ ಜಾತಿ ಭೇ಼ದ ಹುಟ್ಟು ಹಾಕುತ್ತಿದೆ. ಇದು ಆತಂಕಕಾರಿ, ಸಮಾಜಕ್ಕೆ ಮಾರಕ. ಪರಿಸ್ಥಿತಿ ಕೈ ಮೀರುವ ಮುನ್ನ ಸರ್ಕಾರ ಆ ಪ್ರಾಂಶುಪಾಲರಿಗೆ ಸೂಕ್ತ ನಿರ್ದೇಶನ ನೀಡಿ ವಿವಾದಕ್ಕೆ ತೆರೆ ಎಳೆಯಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ. ಹಿಜಾಬ್ ವಿವಾದ ಇಡೀ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆದು ಕಾಂಗ್ರೆಸ್ ಶಾಸಕ ತನ್ವೀರ್ಸೇಠ್ ಎಚ್ಚರಿಕೆ ನೀಡಿದ್ದಾರೆ.
Tanveer Sait writes letter to State Government to awake before things get worse on Hijab row in Karnataka.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm