ಬ್ರೇಕಿಂಗ್ ನ್ಯೂಸ್
05-02-22 02:21 pm HK Desk news ಕರ್ನಾಟಕ
ಮೈಸೂರು, ಫೆ.5 : ಕರಾವಳಿ ಭಾಗದಲ್ಲಿ ಹಿಜಾಬ್ ವಿವಾದ ಕಿಡಿ ಹೊತ್ತಿಸಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್, ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು ಪರಿಸ್ಥಿತಿ ಕೈಮೀರುವ ಮುನ್ನ ಎಚ್ಚತ್ತುಕೊಳ್ಳಿ ಎಂದು ಹೇಳಿದ್ದಾರೆ.
ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿರುವ ಪ್ರಾಂಶುಪಾಲರ ನಡೆ ಆಕ್ಷೇಪಾರ್ಹ. ಇಸ್ಲಾಂನಲ್ಲಿ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು, ಸಿಖ್ ಸಮುದಾಯದಲ್ಲಿ ಪೇಟ ಧರಿಸುವುದು, ಕ್ರೈಸ್ತರಲ್ಲಿ ದೀಕ್ಷೆ ಪಡೆದು ಸ್ಕರ್ಟ್ ಧರಿಸುವುದು ಅನಾದಿ ಕಾಲದ ಸಂಪ್ರದಾಯ. ಇದಕ್ಕೆ ಇಲ್ಲಿಯವರೆಗೂ ಯಾವುದೇ ತಡೆ, ನಿಷೇಧ ಹೇರಿಲ್ಲ. ನಾನು ಶಿಕ್ಷಣ ಸಚಿವನಾಗಿದ್ದಾಗ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಸ್ಕರ್ಟ್ & ಶರ್ಟ್ ಸಮವಸ್ತ್ರದ ಬದಲಿಗೆ ಚೂಡಿದಾರ್ ಸಮವಸ್ತ್ರವನ್ನ ಜಾರಿಗೊಳಿಸಿದ್ದೆ.

ಪ್ರತಿಯೊಂದು ಧರ್ಮದಲ್ಲೂ ವಯಸ್ಸಿಗನುಗುಣವಾಗಿ ವಸ್ತ್ರ ಧರಿಸುವುದು ಸರ್ವೇ ಸಾಮಾನ್ಯ. ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣ ಸರ್ಕಾರದ ಕರ್ತವ್ಯ. ಉಡುಪಿ ಕಾಲೇಜಿನ ಪ್ರಾಂಶುಪಾಲರ ನಡೆ ಮಕ್ಕಳಲ್ಲಿ ಜಾತಿ ಭೇ಼ದ ಹುಟ್ಟು ಹಾಕುತ್ತಿದೆ. ಇದು ಆತಂಕಕಾರಿ, ಸಮಾಜಕ್ಕೆ ಮಾರಕ. ಪರಿಸ್ಥಿತಿ ಕೈ ಮೀರುವ ಮುನ್ನ ಸರ್ಕಾರ ಆ ಪ್ರಾಂಶುಪಾಲರಿಗೆ ಸೂಕ್ತ ನಿರ್ದೇಶನ ನೀಡಿ ವಿವಾದಕ್ಕೆ ತೆರೆ ಎಳೆಯಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ. ಹಿಜಾಬ್ ವಿವಾದ ಇಡೀ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆದು ಕಾಂಗ್ರೆಸ್ ಶಾಸಕ ತನ್ವೀರ್ಸೇಠ್ ಎಚ್ಚರಿಕೆ ನೀಡಿದ್ದಾರೆ.
Tanveer Sait writes letter to State Government to awake before things get worse on Hijab row in Karnataka.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm