ಬ್ರೇಕಿಂಗ್ ನ್ಯೂಸ್
05-02-22 04:46 pm HK Desk news ಕರ್ನಾಟಕ
ಬೆಂಗಳೂರು, ಫೆ.5 : ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಇಬ್ಬರೂ ಪರಿಸ್ಥಿತಿಯನ್ನ ತಿಳಿಗೊಳಿಸುವ ಪ್ರಯತ್ನ ಮಾಡಬೇಕು. ಅದನ್ನ ಬಿಟ್ಟು ರಾಜಕೀಯ ಮಾಡಬಾರದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಮತಾಂಧತೆ ಮಾಡುವುದೇ ಅವರ ಉದ್ದೇಶ. ಅದೆಲ್ಲದಕ್ಕೂ ಕಡಿವಾಣ ಹಾಕುವುದೇ ಸರ್ಕಾರದ ಉದ್ದೇಶ. ನಮ್ಮಲ್ಲಿ ಸ್ಪಷ್ಟತೆ ಇದೆ, ಯಾವ ಗೊಂದಲವೂ ಇಲ್ಲ. ಶಿಕ್ಷಣ ಸಂಸ್ಥೆಯಲ್ಲಿ ಹಿಜಾಬ್ ಹೆಸರಲ್ಲಿ ಧರ್ಮಾಂಧತೆ ಮಾಡುವುದನ್ನು ವಿರೋಧ ಮಾಡ್ತೇವೆ.

ಒಂದೂವರೆ ವರ್ಷದಿಂದ ವಿದ್ಯಾರ್ಥಿನಿಯರಿಗೆ ಸಮಸ್ಯೆ ಇರಲಿಲ್ಲ. ಹೊರಗಿನ ಮತಾಂಧ ಶಕ್ತಿಗಳು ಮಾಡುತ್ತಿರುವುದು ಇದು. ಶಾಲಾ ಸಮವಸ್ತ್ರ ಧರಿಸಿ ಬರಬೇಕು ಅನ್ನುವ ನಿಯಮ ಇದೆ. ಸಮಾಜ ಒಡೆಯುವ ಕುತಂತ್ರವನ್ನು ಯಾವುದೇ ಕಾರಣಕ್ಕೆ ಸಹಿಸುವುದಿಲ್ಲ. ರಾಷ್ಟ್ರ ಬಾವುಟವನ್ನು ಅಡ್ಡ ಹಾಕಿ ಗದ್ದಲ ಎಬ್ಬಿಸಲಾಗಿತ್ತು. ಇದರ ಹಿಂದೆ ಯಾರಿದ್ದಾರೆ ಅನ್ನೋದನ್ನು ಪತ್ತೆಹಚ್ಚಿ ಅಂಥ ಗುಂಪುಗಳನ್ನು ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಕೋಟ ಹೇಳಿದರು.

ಕ್ರಿಯೆಗೆ ತಕ್ಕ ಪ್ರತಿಕ್ರಿಯೆಗಳು ಅಲ್ಲಿ ನಡೆದಿವೆ. ಕೇಸರಿ ಧರಿಸಿರುವುದು ಸರಿಯಾ ತಪ್ಪಾ ಅಂದ್ರೆ ಅದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಅಂತ ಹೇಳ್ತೇನೆ. ಕೇಸರಿ ಆಗಲಿ, ಹಿಜಬ್ ಆಗಲಿ ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಗೊಂದಲ ಇರಬಾರದು. ಅದು ಸರಿಯಾ ಇದು ಸರಿಯಾ ಅನ್ನೋದಲ್ಲ ಪ್ರಶ್ನೆ. ಒಂದು ತಪ್ಪಾದರೆ ಇನ್ನೊಂದೂ ತಪ್ಪಲ್ವಾ ಎಂದು ಪ್ರಶ್ನೆ ಮಾಡಿದರು.
Hijab row Kota Poojary slams Siddaramaiah. As more colleges in Karnataka have started denying entry to Muslim students wearing the hijab, the Congress in Karnataka has come out in support of the students’ right to wear the religious headscarf. Wearing the hijab is a fundamental right of the students, Leader of Opposition Siddaramaiah said to reporters. He also noted that by preventing them from attending classes, their right to education was being violated.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm