ಬ್ರೇಕಿಂಗ್ ನ್ಯೂಸ್
17-09-20 09:59 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ರಾಜ್ಯದಲ್ಲಿ ಮತ್ತೆ 9,366 ಮಂದಿ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 5 ಲಕ್ಷದತ್ತ (4.94 ಲಕ್ಷ)ದಾಪುಗಾಲು ಇರಿಸಿದೆ.
ರಾಜ್ಯದಲ್ಲಿ ಮೊದಲ ಕೋವಿಡ್ ಪ್ರಕರಣ ಮಾ.8 ರಂದು ವರದಿಯಾಗಿತ್ತು. ಬಳಿಕ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ತಲುಪಲು 108 ದಿನ ಹಿಡಿದಿತ್ತು. ನಂತರದ ದಿನಗಳಲ್ಲಿ ಸೋಂಕಿತರ ಸಂಖ್ಯೆ ಏರುಗತಿ ಪಡೆದಿದ್ದರಿಂದ ಕೇವಲ 20 ದಿನಗಳಲ್ಲಿಯೇ ಮತ್ತೊಂದು ಲಕ್ಷ ಪ್ರಕರಣಗಳು ವರದಿಯಾಗಿದ್ದವು. ಅಂದರೆ, ಜುಲೈ 13ಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿತ್ತು. ಆ.26ಕ್ಕೆ ಸೋಂಕಿತರ ಸಂಖ್ಯೆ 3 ಲಕ್ಷ ತಲುಪಿತ್ತು. ಬಳಿಕ 12 ದಿನಗಳಲ್ಲಿ ಮತ್ತೆ ಒಂದು ಲಕ್ಷ ಪ್ರಕರಣ ವರದಿಯಾಗಿ, ಸೋಂಕಿತರ ಸಂಖ್ಯೆ 4 ಲಕ್ಷಕ್ಕೆ (ಸೆ.7) ಏರಿಕೆಯಾಗಿತ್ತು.

7 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ
ಮುಂದಿನ 94 ಸಾವಿರ ಪ್ರಕರಣಗಳು 10 ದಿನಗಳಲ್ಲಿ ವರದಿಯಾಗಿವೆ. ಈ ತಿಂಗಳ 17 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 8,903 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಕೊರೊನಾ ಸೋಂಕಿತರಲ್ಲಿ ಮತ್ತೆ 93 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್ಗೆ ಸಾವಿಗೀಡಾದವರ ಸಂಖ್ಯೆ 7,629ಕ್ಕೆ ಏರಿಕೆಯಾಗಿದೆ. ಒಂದೇ ದಿನ 72,030 ಮಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ 2,184 ಮಂದಿ ಸೇರಿದಂತೆ ರಾಜ್ಯದಲ್ಲಿ 7,268 ಮಂದಿಗೆ ಕಾಯಿಲೆ ವಾಸಿಯಾಗಿದೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 3.83 ಲಕ್ಷಕ್ಕೆ ಮುಟ್ಟಿದೆ.
ಬೆಂಗಳೂರಿನಲ್ಲಿ ಹೊಸದಾಗಿ 3,799 ಕೋವಿಡ್ ಪ್ರಕರಣಗಳು ವರದಿ ಯಾಗಿದ್ದು, ಸೋಂಕಿತರ ಸಂಖ್ಯೆ 1.84ಲಕ್ಷ ದಾಟಿದೆ. ಬಳ್ಳಾರಿಯಲ್ಲಿ ಹೊಸದಾಗಿ 677 ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮತ್ತೆ 591 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿಒಟ್ಟು ಸೋಂಕಿತರ ಸಂಖ್ಯೆ 28 ಸಾವಿರ ದಾಟಿದೆ. ತುಮಕೂರು (381), ದಕ್ಷಿಣ ಕನ್ನಡ (308), ಬೆಳಗಾವಿ (295) ಜಿಲ್ಲೆ ಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm