ಬ್ರೇಕಿಂಗ್ ನ್ಯೂಸ್
17-09-20 09:59 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ರಾಜ್ಯದಲ್ಲಿ ಮತ್ತೆ 9,366 ಮಂದಿ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 5 ಲಕ್ಷದತ್ತ (4.94 ಲಕ್ಷ)ದಾಪುಗಾಲು ಇರಿಸಿದೆ.
ರಾಜ್ಯದಲ್ಲಿ ಮೊದಲ ಕೋವಿಡ್ ಪ್ರಕರಣ ಮಾ.8 ರಂದು ವರದಿಯಾಗಿತ್ತು. ಬಳಿಕ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ತಲುಪಲು 108 ದಿನ ಹಿಡಿದಿತ್ತು. ನಂತರದ ದಿನಗಳಲ್ಲಿ ಸೋಂಕಿತರ ಸಂಖ್ಯೆ ಏರುಗತಿ ಪಡೆದಿದ್ದರಿಂದ ಕೇವಲ 20 ದಿನಗಳಲ್ಲಿಯೇ ಮತ್ತೊಂದು ಲಕ್ಷ ಪ್ರಕರಣಗಳು ವರದಿಯಾಗಿದ್ದವು. ಅಂದರೆ, ಜುಲೈ 13ಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿತ್ತು. ಆ.26ಕ್ಕೆ ಸೋಂಕಿತರ ಸಂಖ್ಯೆ 3 ಲಕ್ಷ ತಲುಪಿತ್ತು. ಬಳಿಕ 12 ದಿನಗಳಲ್ಲಿ ಮತ್ತೆ ಒಂದು ಲಕ್ಷ ಪ್ರಕರಣ ವರದಿಯಾಗಿ, ಸೋಂಕಿತರ ಸಂಖ್ಯೆ 4 ಲಕ್ಷಕ್ಕೆ (ಸೆ.7) ಏರಿಕೆಯಾಗಿತ್ತು.

7 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ
ಮುಂದಿನ 94 ಸಾವಿರ ಪ್ರಕರಣಗಳು 10 ದಿನಗಳಲ್ಲಿ ವರದಿಯಾಗಿವೆ. ಈ ತಿಂಗಳ 17 ದಿನಗಳಲ್ಲಿ 1.51 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 8,903 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಕೊರೊನಾ ಸೋಂಕಿತರಲ್ಲಿ ಮತ್ತೆ 93 ಮಂದಿ ಮೃತಪಟ್ಟಿದ್ದು, ಈವರೆಗೆ ಕೋವಿಡ್ಗೆ ಸಾವಿಗೀಡಾದವರ ಸಂಖ್ಯೆ 7,629ಕ್ಕೆ ಏರಿಕೆಯಾಗಿದೆ. ಒಂದೇ ದಿನ 72,030 ಮಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ 2,184 ಮಂದಿ ಸೇರಿದಂತೆ ರಾಜ್ಯದಲ್ಲಿ 7,268 ಮಂದಿಗೆ ಕಾಯಿಲೆ ವಾಸಿಯಾಗಿದೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 3.83 ಲಕ್ಷಕ್ಕೆ ಮುಟ್ಟಿದೆ.
ಬೆಂಗಳೂರಿನಲ್ಲಿ ಹೊಸದಾಗಿ 3,799 ಕೋವಿಡ್ ಪ್ರಕರಣಗಳು ವರದಿ ಯಾಗಿದ್ದು, ಸೋಂಕಿತರ ಸಂಖ್ಯೆ 1.84ಲಕ್ಷ ದಾಟಿದೆ. ಬಳ್ಳಾರಿಯಲ್ಲಿ ಹೊಸದಾಗಿ 677 ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮತ್ತೆ 591 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿಒಟ್ಟು ಸೋಂಕಿತರ ಸಂಖ್ಯೆ 28 ಸಾವಿರ ದಾಟಿದೆ. ತುಮಕೂರು (381), ದಕ್ಷಿಣ ಕನ್ನಡ (308), ಬೆಳಗಾವಿ (295) ಜಿಲ್ಲೆ ಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm