ಬ್ರೇಕಿಂಗ್ ನ್ಯೂಸ್
18-09-20 11:02 am Headline Karnataka News Network ಕರ್ನಾಟಕ
ಕಲಬುರ್ಗಿ, ಸಪ್ಟೆಂಬರ್ 18: ತುಂಬಿಹರಿಯುತ್ತಿದ್ದ ಹಳ್ಳವನ್ನು ದಾಟಲು ಯತ್ನಿಸಿದ ಜೆಸ್ಕಾಂ ಎಂಜಿನಿಯರ್ ಒಬ್ಬರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕಲಬುರ್ಗಿಯಲ್ಲಿ ಬೆಳಕಿಗೆ ಬಂದಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಜಿಲ್ಲೆಯ ಆಳಂದ ತಾಲ್ಲೂಕಿನ ವೈಜಾಪುರ–ಬಮ್ಮನಳ್ಳಿ ಗ್ರಾಮದ ಮಧ್ಯದಲ್ಲಿ ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳವನ್ನು ಕಾರಿನಲ್ಲಿ ದಾಟಲು ಅಫಜಲಪುರದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಿದ್ದರಾಮ ದಾನಪ್ಪ ಅವಟೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಅವರೊಂದಿಗೇ ಕಾರಿನಲ್ಲಿದ್ದ ರಾಜಶೇಖರ ಬಸವರಾಜ ಕುಂಬಾರ ಎಂಬವರು ಈಜಿಕೊಂಡು ಪಾರಾಗಿದ್ದಾರೆ. ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಈ ನಡುವೆ ಅಳಂದ ಬಳಿಯ ಹಳ್ಳದಲ್ಲಿ ಸಿಲುಕಿದ್ದ ರಾಜಶೇಖರ ಅವರನ್ನು ಪೊಲೀಸರು ರಕ್ಷಿಸಿದ್ದಾರೆ. ಆದರೆ ಎಂಜಿನಿಯರ್ ಸಿದ್ದರಾಮ ದಾನಪ್ಪ ಅವಟೆ ಅವರ ಬಗ್ಗೆ ಈ ವರೆಗೆ ಸುಳಿವು ಸಿಕ್ಕಿಲ್ಲ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm