ಬ್ರೇಕಿಂಗ್ ನ್ಯೂಸ್
18-09-20 11:02 am Headline Karnataka News Network ಕರ್ನಾಟಕ
ಕಲಬುರ್ಗಿ, ಸಪ್ಟೆಂಬರ್ 18: ತುಂಬಿಹರಿಯುತ್ತಿದ್ದ ಹಳ್ಳವನ್ನು ದಾಟಲು ಯತ್ನಿಸಿದ ಜೆಸ್ಕಾಂ ಎಂಜಿನಿಯರ್ ಒಬ್ಬರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕಲಬುರ್ಗಿಯಲ್ಲಿ ಬೆಳಕಿಗೆ ಬಂದಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಜಿಲ್ಲೆಯ ಆಳಂದ ತಾಲ್ಲೂಕಿನ ವೈಜಾಪುರ–ಬಮ್ಮನಳ್ಳಿ ಗ್ರಾಮದ ಮಧ್ಯದಲ್ಲಿ ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳವನ್ನು ಕಾರಿನಲ್ಲಿ ದಾಟಲು ಅಫಜಲಪುರದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಿದ್ದರಾಮ ದಾನಪ್ಪ ಅವಟೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಅವರೊಂದಿಗೇ ಕಾರಿನಲ್ಲಿದ್ದ ರಾಜಶೇಖರ ಬಸವರಾಜ ಕುಂಬಾರ ಎಂಬವರು ಈಜಿಕೊಂಡು ಪಾರಾಗಿದ್ದಾರೆ. ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಈ ನಡುವೆ ಅಳಂದ ಬಳಿಯ ಹಳ್ಳದಲ್ಲಿ ಸಿಲುಕಿದ್ದ ರಾಜಶೇಖರ ಅವರನ್ನು ಪೊಲೀಸರು ರಕ್ಷಿಸಿದ್ದಾರೆ. ಆದರೆ ಎಂಜಿನಿಯರ್ ಸಿದ್ದರಾಮ ದಾನಪ್ಪ ಅವಟೆ ಅವರ ಬಗ್ಗೆ ಈ ವರೆಗೆ ಸುಳಿವು ಸಿಕ್ಕಿಲ್ಲ.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 04:25 pm
HK News Desk
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm