ಬ್ರೇಕಿಂಗ್ ನ್ಯೂಸ್
18-09-20 11:02 am Headline Karnataka News Network ಕರ್ನಾಟಕ
ಕಲಬುರ್ಗಿ, ಸಪ್ಟೆಂಬರ್ 18: ತುಂಬಿಹರಿಯುತ್ತಿದ್ದ ಹಳ್ಳವನ್ನು ದಾಟಲು ಯತ್ನಿಸಿದ ಜೆಸ್ಕಾಂ ಎಂಜಿನಿಯರ್ ಒಬ್ಬರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕಲಬುರ್ಗಿಯಲ್ಲಿ ಬೆಳಕಿಗೆ ಬಂದಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಜಿಲ್ಲೆಯ ಆಳಂದ ತಾಲ್ಲೂಕಿನ ವೈಜಾಪುರ–ಬಮ್ಮನಳ್ಳಿ ಗ್ರಾಮದ ಮಧ್ಯದಲ್ಲಿ ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳವನ್ನು ಕಾರಿನಲ್ಲಿ ದಾಟಲು ಅಫಜಲಪುರದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಿದ್ದರಾಮ ದಾನಪ್ಪ ಅವಟೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಅವರೊಂದಿಗೇ ಕಾರಿನಲ್ಲಿದ್ದ ರಾಜಶೇಖರ ಬಸವರಾಜ ಕುಂಬಾರ ಎಂಬವರು ಈಜಿಕೊಂಡು ಪಾರಾಗಿದ್ದಾರೆ. ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಈ ನಡುವೆ ಅಳಂದ ಬಳಿಯ ಹಳ್ಳದಲ್ಲಿ ಸಿಲುಕಿದ್ದ ರಾಜಶೇಖರ ಅವರನ್ನು ಪೊಲೀಸರು ರಕ್ಷಿಸಿದ್ದಾರೆ. ಆದರೆ ಎಂಜಿನಿಯರ್ ಸಿದ್ದರಾಮ ದಾನಪ್ಪ ಅವಟೆ ಅವರ ಬಗ್ಗೆ ಈ ವರೆಗೆ ಸುಳಿವು ಸಿಕ್ಕಿಲ್ಲ.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
01-05-25 12:23 pm
Mangalore Correspondent
Congress Harish Kumar, Kudupu Murder case, Ma...
30-04-25 11:26 pm
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am