ಬ್ರೇಕಿಂಗ್ ನ್ಯೂಸ್
08-02-22 06:27 pm HK Desk news ಕರ್ನಾಟಕ
ಬೆಂಗಳೂರು, ಫೆ 08: ವೈದ್ಯ ದಂಪತಿಯ ಪುತ್ರನೊಬ್ಬ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ಬಗೋಡಿ ಬಳಿಯ ಕಮ್ಮಸಂದ್ರದಲ್ಲಿ ಮಂಗಳವಾರ ಸಂಭವಿಸಿದೆ.
ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ದಂಪತಿ ಪುತ್ರ ಆದಿತ್ಯ ಪಟೇಲ್(15) ಮೃತ ದುರ್ದೈವಿ. ಈತ ಬೊಮ್ಮನಹಳ್ಳಿ ಬೇಗೂರಿನ ಟ್ರಿಮೀಸ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ.
ಹೊಸೂರು ರಸ್ತೆಯ ಬೊಮ್ಮಸಂದ್ರದ ಹೆಲ್ತ್ ಸಿಟಿಯ ಸ್ಪರ್ಶ್ ಆಸ್ಪತ್ರೆಯಲ್ಲಿ ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ಇಬ್ಬರೂ ಕೆಲಸ ಮಾಡುತ್ತಿದ್ದಾರೆ. ಕಮ್ಮಸಂದ್ರ ಬಳಿಯ 'ಡ್ಯಾಡಿ' ಅಪಾರ್ಟ್ಮೆಂಟ್ನಲ್ಲಿ ಮಗನ ಜತೆ ದಂಪತಿ ವಾಸವಿದ್ದರು.
ಮಂಗಳವಾರ ಮಧ್ಯಾಹ್ನ ಬಾಲಕ ಆದಿತ್ಯ, ಅಪಾರ್ಟ್ಮೆಂಟ್ನ ಐದು ಅಂತಸ್ತಿನ ಮೇಲಿಂದ ಕೆಳಗೆ ಹಾರಿದ್ದು, ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಅಯ್ಯೋ ಕಂದ ಸಾಯುವಂತಹದ್ದು ಏನಾಯ್ತಪ್ಪಾ… ಎಂದು ಪಾಲಕರು ರೋದಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಆದಿತ್ಯ ಮೊಬೈಲ್ ಅನ್ನು ಹೆಚ್ಚಾಗಿ ಬಳಲುತ್ತಿದ್ದನಂತೆ. ಇತ್ತೀಚೆಗೆ ಪಾಲಕರು ಮಗನಿಂದ ಮೊಬೈಲ್ ಅನ್ನು ವಾಪಸ್ ಪಡೆದಿದ್ದರಂತೆ. ಬಳಿಕ ಮಂಕಾಗಿದ್ದ ಆದಿತ್ಯ ಸಾವಿನ ಮನೆಯ ಕದ ತಟ್ಟಿದ್ದಾನೆ ಎನ್ನಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.
A student was killed when he jumped down from the 5th building of garden apartment in dadis area of kammasandra near hebbegodi here.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm