ಬ್ರೇಕಿಂಗ್ ನ್ಯೂಸ್
08-02-22 06:27 pm HK Desk news ಕರ್ನಾಟಕ
ಬೆಂಗಳೂರು, ಫೆ 08: ವೈದ್ಯ ದಂಪತಿಯ ಪುತ್ರನೊಬ್ಬ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ಬಗೋಡಿ ಬಳಿಯ ಕಮ್ಮಸಂದ್ರದಲ್ಲಿ ಮಂಗಳವಾರ ಸಂಭವಿಸಿದೆ.
ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ದಂಪತಿ ಪುತ್ರ ಆದಿತ್ಯ ಪಟೇಲ್(15) ಮೃತ ದುರ್ದೈವಿ. ಈತ ಬೊಮ್ಮನಹಳ್ಳಿ ಬೇಗೂರಿನ ಟ್ರಿಮೀಸ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ.
ಹೊಸೂರು ರಸ್ತೆಯ ಬೊಮ್ಮಸಂದ್ರದ ಹೆಲ್ತ್ ಸಿಟಿಯ ಸ್ಪರ್ಶ್ ಆಸ್ಪತ್ರೆಯಲ್ಲಿ ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ಇಬ್ಬರೂ ಕೆಲಸ ಮಾಡುತ್ತಿದ್ದಾರೆ. ಕಮ್ಮಸಂದ್ರ ಬಳಿಯ 'ಡ್ಯಾಡಿ' ಅಪಾರ್ಟ್ಮೆಂಟ್ನಲ್ಲಿ ಮಗನ ಜತೆ ದಂಪತಿ ವಾಸವಿದ್ದರು.
ಮಂಗಳವಾರ ಮಧ್ಯಾಹ್ನ ಬಾಲಕ ಆದಿತ್ಯ, ಅಪಾರ್ಟ್ಮೆಂಟ್ನ ಐದು ಅಂತಸ್ತಿನ ಮೇಲಿಂದ ಕೆಳಗೆ ಹಾರಿದ್ದು, ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಅಯ್ಯೋ ಕಂದ ಸಾಯುವಂತಹದ್ದು ಏನಾಯ್ತಪ್ಪಾ… ಎಂದು ಪಾಲಕರು ರೋದಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಆದಿತ್ಯ ಮೊಬೈಲ್ ಅನ್ನು ಹೆಚ್ಚಾಗಿ ಬಳಲುತ್ತಿದ್ದನಂತೆ. ಇತ್ತೀಚೆಗೆ ಪಾಲಕರು ಮಗನಿಂದ ಮೊಬೈಲ್ ಅನ್ನು ವಾಪಸ್ ಪಡೆದಿದ್ದರಂತೆ. ಬಳಿಕ ಮಂಕಾಗಿದ್ದ ಆದಿತ್ಯ ಸಾವಿನ ಮನೆಯ ಕದ ತಟ್ಟಿದ್ದಾನೆ ಎನ್ನಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.
A student was killed when he jumped down from the 5th building of garden apartment in dadis area of kammasandra near hebbegodi here.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm