ಬ್ರೇಕಿಂಗ್ ನ್ಯೂಸ್
08-02-22 06:27 pm HK Desk news ಕರ್ನಾಟಕ
ಬೆಂಗಳೂರು, ಫೆ 08: ವೈದ್ಯ ದಂಪತಿಯ ಪುತ್ರನೊಬ್ಬ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ಬಗೋಡಿ ಬಳಿಯ ಕಮ್ಮಸಂದ್ರದಲ್ಲಿ ಮಂಗಳವಾರ ಸಂಭವಿಸಿದೆ.
ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ದಂಪತಿ ಪುತ್ರ ಆದಿತ್ಯ ಪಟೇಲ್(15) ಮೃತ ದುರ್ದೈವಿ. ಈತ ಬೊಮ್ಮನಹಳ್ಳಿ ಬೇಗೂರಿನ ಟ್ರಿಮೀಸ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ.
ಹೊಸೂರು ರಸ್ತೆಯ ಬೊಮ್ಮಸಂದ್ರದ ಹೆಲ್ತ್ ಸಿಟಿಯ ಸ್ಪರ್ಶ್ ಆಸ್ಪತ್ರೆಯಲ್ಲಿ ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ಇಬ್ಬರೂ ಕೆಲಸ ಮಾಡುತ್ತಿದ್ದಾರೆ. ಕಮ್ಮಸಂದ್ರ ಬಳಿಯ 'ಡ್ಯಾಡಿ' ಅಪಾರ್ಟ್ಮೆಂಟ್ನಲ್ಲಿ ಮಗನ ಜತೆ ದಂಪತಿ ವಾಸವಿದ್ದರು.
ಮಂಗಳವಾರ ಮಧ್ಯಾಹ್ನ ಬಾಲಕ ಆದಿತ್ಯ, ಅಪಾರ್ಟ್ಮೆಂಟ್ನ ಐದು ಅಂತಸ್ತಿನ ಮೇಲಿಂದ ಕೆಳಗೆ ಹಾರಿದ್ದು, ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಅಯ್ಯೋ ಕಂದ ಸಾಯುವಂತಹದ್ದು ಏನಾಯ್ತಪ್ಪಾ… ಎಂದು ಪಾಲಕರು ರೋದಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಆದಿತ್ಯ ಮೊಬೈಲ್ ಅನ್ನು ಹೆಚ್ಚಾಗಿ ಬಳಲುತ್ತಿದ್ದನಂತೆ. ಇತ್ತೀಚೆಗೆ ಪಾಲಕರು ಮಗನಿಂದ ಮೊಬೈಲ್ ಅನ್ನು ವಾಪಸ್ ಪಡೆದಿದ್ದರಂತೆ. ಬಳಿಕ ಮಂಕಾಗಿದ್ದ ಆದಿತ್ಯ ಸಾವಿನ ಮನೆಯ ಕದ ತಟ್ಟಿದ್ದಾನೆ ಎನ್ನಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.
A student was killed when he jumped down from the 5th building of garden apartment in dadis area of kammasandra near hebbegodi here.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
17-05-25 10:09 pm
Mangalore Correspondent
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm