ಬ್ರೇಕಿಂಗ್ ನ್ಯೂಸ್
08-02-22 07:56 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ಹಿಜಾಬ್ ಮತ್ತು ಶಿಕ್ಷಣದ ಬಗ್ಗೆ ಆಯ್ಕೆ ಬಂದಲ್ಲಿ ಶಿಕ್ಷಣ ಆಯ್ದುಕೊಳ್ಳಿ. ಹಿಜಾಬ್ ಮನೆಯೊಳಗೆ ಇಟ್ಟುಕೊಳ್ಳಿ. ಶಿಕ್ಷಣಕ್ಕೆ ಧರ್ಮ ಬೇಡ ಎಂದು ಹೇಳಿಕೆ ನೀಡಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುರೈಯಾ ಅಂಜುಮ್ ಗೆ ನೂರಕ್ಕೂ ಹೆಚ್ಚು ಬೆದರಿಕೆ ಕರೆ ಬಂದಿರುವ ಬಗ್ಗೆ ಆಕೆಯೇ ಹೇಳಿಕೊಂಡಿದ್ದಾರೆ.
ಮಾಧ್ಯಮವೊಂದರ ಡಿಬೇಟ್ ನಲ್ಲಿ ಪಾಲ್ಗೊಂಡ ಸುರೈಯಾ ಅಂಜುಮ್, ತನಗೆ ಇಂಟರ್ನೆಟ್ ಕರೆಗಳ ಮೂಲಕ ನಿರಂತರ ಬೆದರಿಕೆ ಕರೆ ಬಂದಿದೆ. ಫೇಸ್ಬುಕ್ ನಲ್ಲಿ ಲೈವ್ ಬಂದು ವಿಡಿಯೋ ಮಾಡಿದ 24 ಗಂಟೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಕರೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ. ಈ ಬಗ್ಗೆ ಪೊಲೀಸ್ ದೂರು ನೀಡಲಿದ್ದೇನೆ ಎಂದು ಹೇಳಿದ್ದಾರೆ.

ಹಿಜಾಬ್ ವಿಚಾರ ಕೋರ್ಟಿನಲ್ಲಿ ಇರುವುದರಿಂದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮೊಟಕುಗೊಳಿಸಿ ಹೋರಾಟ ಮಾಡುವುದು ಬೇಡ. ಹಿಜಾಬ್ ಮತ್ತು ಶಿಕ್ಷಣ ನಿಮ್ಮ ಆಯ್ಕೆಯಾದಲ್ಲಿ ಶಿಕ್ಷಣವೇ ಆದ್ಯತೆಯಾಗಲಿ. ಧರ್ಮದ ಆಚರಣೆ ಏನಿದೆ ಅದೆಲ್ಲವೂ ಮನೆಯಲ್ಲೇ ಇರಲಿ. ಧರ್ಮಕ್ಕಿಂತ ದೇಶ ಮೊದಲು. ಭಾರತೀಯಳು ಎನ್ನುವುದು ನನಗೆ ಮೊದಲು. ಇದು ನನ್ನ ಆಯ್ಕೆ. ನನ್ನ ಸೋದರಿಯರಿಗೂ ಇದನ್ನೇ ಹೇಳುತ್ತೇನೆ.
ಪಿಎಫ್ಐ ಮತ್ತು ಎಸ್ಡಿಪಿಐ ಅವರ ರಾಜಕೀಯ ಅಸ್ತಿತ್ವ ಸಾಧಿಸುವಲ್ಲಿ ದಾಳ ಆಗಬೇಡಿ. ಆರೆಸ್ಸೆಸ್- ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನೀವು ಬಲಿಪಶು ಆಗಬೇಡಿ ಎಂದು ಹೇಳುತ್ತೇನೆ ಎಂಬುದಾಗಿ ಸುರೈಯಾ ಅಂಜುಮ್ ಹೇಳಿದ್ದಾರೆ. ಸುರೈಯಾ ಅಂಜುಮ್, ತನ್ನ ಫೇಸ್ಬುಕ್ ಪೇಜ್ ನಲ್ಲಿ ಹಿಜಾಬ್ ವಿಚಾರದಲ್ಲಿ ಲೈವ್ ಬಂದು ವಿಡಿಯೋ ಮಾಡಿದ್ದರು.
Congress Suraiya Anjum gets hundreds of threat calls after her Facebook video goes viral stating to remove Hijab. Recently speaking in her Facebook live video she had stated that Muslim girls should remove third hijab and go to their classes.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm