ಬ್ರೇಕಿಂಗ್ ನ್ಯೂಸ್
08-02-22 07:56 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ಹಿಜಾಬ್ ಮತ್ತು ಶಿಕ್ಷಣದ ಬಗ್ಗೆ ಆಯ್ಕೆ ಬಂದಲ್ಲಿ ಶಿಕ್ಷಣ ಆಯ್ದುಕೊಳ್ಳಿ. ಹಿಜಾಬ್ ಮನೆಯೊಳಗೆ ಇಟ್ಟುಕೊಳ್ಳಿ. ಶಿಕ್ಷಣಕ್ಕೆ ಧರ್ಮ ಬೇಡ ಎಂದು ಹೇಳಿಕೆ ನೀಡಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುರೈಯಾ ಅಂಜುಮ್ ಗೆ ನೂರಕ್ಕೂ ಹೆಚ್ಚು ಬೆದರಿಕೆ ಕರೆ ಬಂದಿರುವ ಬಗ್ಗೆ ಆಕೆಯೇ ಹೇಳಿಕೊಂಡಿದ್ದಾರೆ.
ಮಾಧ್ಯಮವೊಂದರ ಡಿಬೇಟ್ ನಲ್ಲಿ ಪಾಲ್ಗೊಂಡ ಸುರೈಯಾ ಅಂಜುಮ್, ತನಗೆ ಇಂಟರ್ನೆಟ್ ಕರೆಗಳ ಮೂಲಕ ನಿರಂತರ ಬೆದರಿಕೆ ಕರೆ ಬಂದಿದೆ. ಫೇಸ್ಬುಕ್ ನಲ್ಲಿ ಲೈವ್ ಬಂದು ವಿಡಿಯೋ ಮಾಡಿದ 24 ಗಂಟೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಕರೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ. ಈ ಬಗ್ಗೆ ಪೊಲೀಸ್ ದೂರು ನೀಡಲಿದ್ದೇನೆ ಎಂದು ಹೇಳಿದ್ದಾರೆ.

ಹಿಜಾಬ್ ವಿಚಾರ ಕೋರ್ಟಿನಲ್ಲಿ ಇರುವುದರಿಂದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮೊಟಕುಗೊಳಿಸಿ ಹೋರಾಟ ಮಾಡುವುದು ಬೇಡ. ಹಿಜಾಬ್ ಮತ್ತು ಶಿಕ್ಷಣ ನಿಮ್ಮ ಆಯ್ಕೆಯಾದಲ್ಲಿ ಶಿಕ್ಷಣವೇ ಆದ್ಯತೆಯಾಗಲಿ. ಧರ್ಮದ ಆಚರಣೆ ಏನಿದೆ ಅದೆಲ್ಲವೂ ಮನೆಯಲ್ಲೇ ಇರಲಿ. ಧರ್ಮಕ್ಕಿಂತ ದೇಶ ಮೊದಲು. ಭಾರತೀಯಳು ಎನ್ನುವುದು ನನಗೆ ಮೊದಲು. ಇದು ನನ್ನ ಆಯ್ಕೆ. ನನ್ನ ಸೋದರಿಯರಿಗೂ ಇದನ್ನೇ ಹೇಳುತ್ತೇನೆ.
ಪಿಎಫ್ಐ ಮತ್ತು ಎಸ್ಡಿಪಿಐ ಅವರ ರಾಜಕೀಯ ಅಸ್ತಿತ್ವ ಸಾಧಿಸುವಲ್ಲಿ ದಾಳ ಆಗಬೇಡಿ. ಆರೆಸ್ಸೆಸ್- ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನೀವು ಬಲಿಪಶು ಆಗಬೇಡಿ ಎಂದು ಹೇಳುತ್ತೇನೆ ಎಂಬುದಾಗಿ ಸುರೈಯಾ ಅಂಜುಮ್ ಹೇಳಿದ್ದಾರೆ. ಸುರೈಯಾ ಅಂಜುಮ್, ತನ್ನ ಫೇಸ್ಬುಕ್ ಪೇಜ್ ನಲ್ಲಿ ಹಿಜಾಬ್ ವಿಚಾರದಲ್ಲಿ ಲೈವ್ ಬಂದು ವಿಡಿಯೋ ಮಾಡಿದ್ದರು.
Congress Suraiya Anjum gets hundreds of threat calls after her Facebook video goes viral stating to remove Hijab. Recently speaking in her Facebook live video she had stated that Muslim girls should remove third hijab and go to their classes.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm