ಬ್ರೇಕಿಂಗ್ ನ್ಯೂಸ್
09-02-22 09:06 pm HK Desk news ಕರ್ನಾಟಕ
ದಾವಣಗೆರೆ, ಫೆ 09 : ಹಿಜಾಬ್ ಮತ್ತು ಕೇಸರಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಾವಣಗೆರೆ ಮತ್ತು ಹರಿಹರದಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಫೆಬ್ರವರಿ 11ರ ವರೆಗೆ ವಿಸ್ತರಿಸಲಾಗಿದೆ.
ದಾವಣಗೆರೆ ಮತ್ತು ಹರಿಹರದಲ್ಲಿ ಐಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಅದನ್ನು ಫೆಬ್ರವರಿ 11 ರ ಮಧ್ಯರಾತ್ರಿಯವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಮಹಾಂತೇಶ ಬಿಳಗಿ ಅವರು ಆದೇಶ ಹೊರಡಿಸಿದ್ದಾರೆ.

ಹಿಂದಿನ ಆದೇಶದಲ್ಲಿ ಬುಧವಾರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ಅದನ್ನು ಫೆಬ್ರವರಿ 11ರ ವರೆಗೆ ವಿಸ್ತರಿಸಲಾಗಿದೆ. ದಾವಣಗೆರೆ ನಗರದಲ್ಲಿ ಮತ್ತು ಹರಿಹರದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದರು.
Davanagere, prohibitory orders imposed in davanagere and harihara have been extended till february 11 as a precautionary measure following the intense issue of hijab and saffron. prohibitory orders under section 144 of the ipc have been imposed in davanagere and harihara, extending it
till midnight on february 11.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm