ಬ್ರೇಕಿಂಗ್ ನ್ಯೂಸ್
10-02-22 05:06 pm HK Desk news ಕರ್ನಾಟಕ
ಬೆಂಗಳೂರು, ಫೆ.10 : ರಾಜ್ಯ ಮತ್ತು ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಹಿಜಾಬ್ ವಿವಾದ ಹೈಕೋರ್ಟ್ ಅಂಗಳದಲ್ಲಿ ಮಹತ್ವದ ಘಟ್ಟ ತಲುಪಿದೆ. ಸದ್ಯಕ್ಕೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದು, ಇದರ ನಡುವೆ ಮಧ್ಯಂತರ ಆದೇಶ ನೀಡಲಾಗಿದೆ.
ಹೈಕೋರ್ಟ್ ಅಂತಿಮ ತೀರ್ಪು ನೀಡುವ ವರೆಗೂ ಶಾಲೆಗಳಲ್ಲಿ ಯಾವುದೇ ಧಾರ್ಮಿಕ ಸಂಕೇತಗಳನ್ನು ಬಳಸುವಂತಿಲ್ಲ. ಹಿಜಾಬ್ ಅಥವಾ ಶಾಲು ಆಗಲೀ ಯಾವುದೇ ಧಾರ್ಮಿಕ ಗುರುತುಗಳನ್ನು ಮುಂದಿನ ಆದೇಶದ ವರೆಗೂ ಬಳಸಬಾರದು. ರಾಜ್ಯದಲ್ಲಿ ಶಾಂತಿ ಮರಳುವ ನಿಟ್ಟಿನಲ್ಲಿ ಮಧ್ಯಂತರ ಆದೇಶ ನೀಡಲಾಗುತ್ತಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ.

ಅಲ್ಲದೆ, ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ಮತ್ತೆ ಆರಂಭಿಸಬೇಕು ಎಂದು ಹೈಕೋರ್ಟ್ ಮೌಖಿಕವಾಗಿ ಆದೇಶ ಮಾಡಿದೆ. ಪ್ರತಿ ನಿತ್ಯ ಇದರ ಬಗ್ಗೆ ವಿಚಾರಣೆಯನ್ನು ಮಾಡಲಾಗುವುದು. ಆದರೆ, ತುರ್ತಾಗಿ ಈ ಬಗ್ಗೆ ನಿರ್ಣಯ ಪ್ರಕಟಿಸಬೇಕೆಂಬ ಅರ್ಜಿದಾರರ ಕೋರಿಕೆ ಮೇರೆಗೆ, ಮಧ್ಯಂತರ ಆದೇಶವನ್ನು ನೀಡಲಾಗಿದೆ. ಧಾರ್ಮಿಕ ಸ್ವಾತಂತ್ರ್ಯ, ಸ್ತ್ರೀಯರ ಶಿಕ್ಷಣ ಹೀಗೆ ಗಂಭೀರ ವಿಚಾರ ಆಗಿರುವುದರಿಂದ ಈ ಬಗ್ಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಆದಷ್ಟು ಬೇಗ ತೀರ್ಪು ನೀಡಲಾಗುವುದು ಎಂದು ಹೈಕೋರ್ಟ್ ಪೀಠ ಹೇಳಿದೆ.
ದೇವದತ್ ಕಾಮತ್, ಸಂಜಯ್ ಹೆಗ್ಡೆ ಸೇರಿದಂತೆ ಕೆಲವು ಹಿರಿಯ ವಕೀಲರು ಹೈಕೋರ್ಟಿನಲ್ಲಿ ಹಿಜಾಬ್ ಪರವಾಗಿ ವಿವಿಧ ತೀರ್ಪುಗಳನ್ನು ಆಧರಿಸಿ ವಾದ ಮಂಡಿಸಿದ್ದರು. ಈ ನಡುವೆ, ಮಧ್ಯಂತರ ತೀರ್ಪು ನೀಡಬೇಕು ಎಂದು ಅರ್ಜಿದಾರರು ಕೇಳಿಕೊಂಡಿದ್ದರು. ಆದರೆ, ರಾಜ್ಯ ಸರಕಾರದ ಪರ ವಕೀಲರು ಮಧ್ಯಂತರ ಆದೇಶ ನೀಡಬಾರದು ಎಂದು ಒತ್ತಾಯಿಸಿದ್ದರು.
Chief Justice of Karnataka HC Ritu Raj Awasthi on Wednesday constituted a bench, comprising himself, Justice Krishna S Dixit and Justice JM Khazi. The bench is now hearing the Karnataka hijab row case. After protests in Bagalkot turned violent and section 144 was imposed in Shivamogga as hijab-versus-saffron scarves protests escalated, Karnataka CM Basavaraj Bommai ordered schools and colleges to be shut for three days. Stay tuned for live updates.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm