ಬ್ರೇಕಿಂಗ್ ನ್ಯೂಸ್
18-09-20 01:52 pm Mysore Reporter ಕರ್ನಾಟಕ
ಮೈಸೂರು, ಸೆಪ್ಟೆಂಬರ್ 18: ಸೆಪ್ಟೆಂಬರ್ 21 ರಿಂದ ಶಾಲೆಗಳು ತೆರೆಯಲಿವೆ. ಆದರೆ, ತರಗತಿಗಳು ನಡೆಯುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಮೈಸೂರು ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಗುವವರೆಗೂ ತರಗತಿಗಳು ನಡೆಯುವುದಿಲ್ಲ. ಆದ್ದರಿಂದ ಸೆ.30ರೊಳಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕಿದೆ ಎಂದರು.
ಏನಾದರೂ ಸಮಸ್ಯೆ ಬಂದರೆ ತಾಲ್ಲೂಕು ಶಿಕ್ಷಣಾಧಿಕಾರಿ ಕ್ರಮಕೈಗೊಳ್ಳುತ್ತಾರೆ. ಹೀಗಾಗಿ, ಯಾವುದೇ ಸಮಸ್ಯೆ ಇದ್ದರೆ ಪೋಷಕರು ಬಿಇಒಗಳನ್ನು ಸಂಪರ್ಕಿಸಿ ಎಂದು ಹೇಳಿದರು.
ನಾನು ಹೋದ ಕಡೆಯಲ್ಲೆಲ್ಲ ಶಾಲೆ ಯಾವಾಗ ಶುರುವಾಗುತ್ತದೆ ಎಂದು ಮಕ್ಕಳು ಕೇಳುತ್ತಿದ್ದಾರೆ. ಆದರೆ, ಪೋಷಕರು ಮಾತ್ರ ಆತಂಕದಲ್ಲಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳುವ ಜವಾಬ್ದಾರಿ ನಮ್ಮ ಇಲಾಖೆಯದ್ದಾಗಿದೆ ಎಂದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm