ಬ್ರೇಕಿಂಗ್ ನ್ಯೂಸ್
18-09-20 02:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 18: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಮತ್ತೆ ಮೂವರಿಗೆ ನೋಟಿಸ್ ನೀಡಲಾಗಿದೆ.
ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ದೇವರಾಜ್ ಮಗ ಕಾರ್ಪೊರೇಟರ್ ಯುವರಾಜ್, ನಟ ಸಂತೋಷ್ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬೆಳಗ್ಗೆ 10ಕ್ಕೆ ಸಿಸಿಬಿ ಎದುರು ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ನಾಳೆ ಬೆಳಿಗ್ಗೆ 10 ಘಂಟೆಗೆ ವಿಚಾರಣೆಗೆ ಹಾಜರಾಗ್ತಿನಿ:
ಸಿಸಿಬಿ ಪೊಲೀಸರಿಂದ ನೋಟಿಸ್ ಬಂದಿರುವ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಸ್ಯಾಂಡಲ್ವುಡ್ ನಟ ನಿರೂಪಕ ಅಕುಲ್ ಬಾಲಾಜಿ, ನನಗೆ ಸಿಸಿಬಿ ಪೊಲೀಸರಿಂದ ನೋಟೀಸ್ ಬಂದಿದೆ. ನಾನು ಈಗ ಹೈದರಾಬಾದ್ನಲ್ಲಿದ್ದೀನಿ, ಹೀಗಾಗಿ ನಾಳೆ ಬೆಳಿಗ್ಗೆ 10 ಘಂಟೆಗೆ ವಿಚಾರಣೆಗೆ ಹಾಜರಾಗ್ತಿನಿ ಎಂದರು.
ಡ್ರಗ್ ಪ್ರಕರಣದಲ್ಲಿ ರಾಗಿಣಿ ಮತ್ತು ಸಂಜನಾ ಜೈಲು ಪಾಲಾಗಿದ್ದರೆ, ಈಗ ಡ್ರಗ್ ಉರುಳು ಮತ್ತಷ್ಟು ನಟ- ನಟಿಯರನ್ನು ಸುತ್ತಿಕೊಳ್ಳುವ ಸಾಧ್ಯತೆ ಕಂಡುಬಂದಿದೆ. ಈಗಾಗ್ಲೇ ಸ್ಟಾರ್ ದಂಪತಿ ದಿಗಂತ್- ಐಂದ್ರಿತಾ ಅವರನ್ನು ಸಿಸಿಬಿ ತನಿಖೆಗೆ ಒಳಪಡಿಸಿದೆ. ಪ್ರಕರಣದಲ್ಲಿ ರಾಜಕಾರಣಿಗಳ ಪುತ್ರರು ಇದ್ದಾರೆಂಬ ಮಾಹಿತಿ ಇದ್ದರೂ, ಸಿಸಿಬಿ ಇನ್ನೂ ಆ ಬಗ್ಗೆ ಕಾರ್ಯಾಚರಣೆಗೆ ಮುಂದಾಗಿಲ್ಲ. ಬಂಧಿತರು ನೀಡುತ್ತಿರುವ ಮಾಹಿತಿ ಆಧರಿಸಿ ಒಬ್ಬೊಬ್ಬರನ್ನೇ ವಿಚಾರಣೆಗೆ ಕರೆಸಲಾಗುತ್ತಿದೆ.
ಡ್ರಗ್ ಪೆಡ್ಲರ್ ವೈಭವ್ ಜೈನ್ ಆಯೋಜಿಸಿದ್ದ ಪಾರ್ಟಿಯಲ್ಲಿ ಆರ್.ವಿ.ದೇವರಾಜ್ ಪುತ್ರ ಕಾರ್ಪೊರೇಟರ್ ಯುವರಾಜ್ ಪಾಲ್ಗೊಂಡಿದ್ದ ಎನ್ನುವ ಮಾಹಿತಿ ಲಭಿಸಿದೆ.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm