ಬ್ರೇಕಿಂಗ್ ನ್ಯೂಸ್
18-09-20 02:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 18: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಮತ್ತೆ ಮೂವರಿಗೆ ನೋಟಿಸ್ ನೀಡಲಾಗಿದೆ.
ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ದೇವರಾಜ್ ಮಗ ಕಾರ್ಪೊರೇಟರ್ ಯುವರಾಜ್, ನಟ ಸಂತೋಷ್ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬೆಳಗ್ಗೆ 10ಕ್ಕೆ ಸಿಸಿಬಿ ಎದುರು ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ನಾಳೆ ಬೆಳಿಗ್ಗೆ 10 ಘಂಟೆಗೆ ವಿಚಾರಣೆಗೆ ಹಾಜರಾಗ್ತಿನಿ:
ಸಿಸಿಬಿ ಪೊಲೀಸರಿಂದ ನೋಟಿಸ್ ಬಂದಿರುವ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಸ್ಯಾಂಡಲ್ವುಡ್ ನಟ ನಿರೂಪಕ ಅಕುಲ್ ಬಾಲಾಜಿ, ನನಗೆ ಸಿಸಿಬಿ ಪೊಲೀಸರಿಂದ ನೋಟೀಸ್ ಬಂದಿದೆ. ನಾನು ಈಗ ಹೈದರಾಬಾದ್ನಲ್ಲಿದ್ದೀನಿ, ಹೀಗಾಗಿ ನಾಳೆ ಬೆಳಿಗ್ಗೆ 10 ಘಂಟೆಗೆ ವಿಚಾರಣೆಗೆ ಹಾಜರಾಗ್ತಿನಿ ಎಂದರು.
ಡ್ರಗ್ ಪ್ರಕರಣದಲ್ಲಿ ರಾಗಿಣಿ ಮತ್ತು ಸಂಜನಾ ಜೈಲು ಪಾಲಾಗಿದ್ದರೆ, ಈಗ ಡ್ರಗ್ ಉರುಳು ಮತ್ತಷ್ಟು ನಟ- ನಟಿಯರನ್ನು ಸುತ್ತಿಕೊಳ್ಳುವ ಸಾಧ್ಯತೆ ಕಂಡುಬಂದಿದೆ. ಈಗಾಗ್ಲೇ ಸ್ಟಾರ್ ದಂಪತಿ ದಿಗಂತ್- ಐಂದ್ರಿತಾ ಅವರನ್ನು ಸಿಸಿಬಿ ತನಿಖೆಗೆ ಒಳಪಡಿಸಿದೆ. ಪ್ರಕರಣದಲ್ಲಿ ರಾಜಕಾರಣಿಗಳ ಪುತ್ರರು ಇದ್ದಾರೆಂಬ ಮಾಹಿತಿ ಇದ್ದರೂ, ಸಿಸಿಬಿ ಇನ್ನೂ ಆ ಬಗ್ಗೆ ಕಾರ್ಯಾಚರಣೆಗೆ ಮುಂದಾಗಿಲ್ಲ. ಬಂಧಿತರು ನೀಡುತ್ತಿರುವ ಮಾಹಿತಿ ಆಧರಿಸಿ ಒಬ್ಬೊಬ್ಬರನ್ನೇ ವಿಚಾರಣೆಗೆ ಕರೆಸಲಾಗುತ್ತಿದೆ.
ಡ್ರಗ್ ಪೆಡ್ಲರ್ ವೈಭವ್ ಜೈನ್ ಆಯೋಜಿಸಿದ್ದ ಪಾರ್ಟಿಯಲ್ಲಿ ಆರ್.ವಿ.ದೇವರಾಜ್ ಪುತ್ರ ಕಾರ್ಪೊರೇಟರ್ ಯುವರಾಜ್ ಪಾಲ್ಗೊಂಡಿದ್ದ ಎನ್ನುವ ಮಾಹಿತಿ ಲಭಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm