ಬ್ರೇಕಿಂಗ್ ನ್ಯೂಸ್
13-02-22 02:53 pm HK Desk news ಕರ್ನಾಟಕ
ಹುಬ್ಬಳ್ಳಿ, ಫೆ 13: ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಮೇಲೆ ನಿಗಾ ಇಡಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಫ್ರೌಡ ಶಾಲೆಗಳನ್ನ ಆರಂಭಿಸುತ್ತೇವೆ. ಈಗಾಗಲೇ ಜಿಲ್ಲಾಧಿಕಾರಿಗಳು, ಡಿಡಿಪಿಐ, ಶಾಲಾಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿದ್ದೇನೆ. ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ ಎಂದು ತಿಳಿಸಿದರು. ಪರಿಸ್ಥಿತಿ ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತೆ. ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮೊದಲಿನ ಹಾಗೇ ಸೌಹಾರ್ದಯುತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುತ್ತೇವೆ. ಶಾಲಾ ಕಾಲೇಜುಗಳನ್ನು ಆರಂಭಿಸುವುದು ನಮ್ಮ ಮೊದಲ ಆದ್ಯತೆ. ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಬಗ್ಗೆ ನಿಗಾ ವಹಿಸುತ್ತಿದ್ದೇವೆ ಎಂದು ಹೇಳಿದರು.
ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಒತ್ತು
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ನೀಡುವ, ಸುಳ್ಳು ಸಂದೇಶವನ್ನು ಹರಿಬಿಡುವವರ ಮೇಲೆ ಸರಕಾರ ಕಣ್ಣಿಟ್ಟಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಶಾಲಾ ಕಾಲೇಜುಗಳಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸುವುದು ಮೊದಲ ಗುರಿಯಾಗಿದೆ. ಈ ಹಿಂದಿನಂತೆ ಶಾಲಾ ಕಾಲೇಜುಗಳಲ್ಲಿ ಕಲಿಕೆಗೆ ಸೌಹಾರ್ದಯುತ ವಾತಾವರಣ ನಿರ್ಮಿಸಲು ಒತ್ತು ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Chief minister Basavaraj Bommai has warned of strict action against those who fuelling the Hijab issue further.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm