ಬ್ರೇಕಿಂಗ್ ನ್ಯೂಸ್
14-02-22 10:40 am HK Desk news ಕರ್ನಾಟಕ
ಧಾರವಾಡ, ಫೆ.14 : ಹಿಜಾಬ್ ಧರಿಸದೆ ಇರೋದರಿಂದ ದೇಶದಲ್ಲಿ ರೇಪ್ ಪ್ರಕರಣ ಹೆಚ್ಚುತ್ತಿದೆ. ಮುಸ್ಲಿಂ ಮಹಿಳೆಯರ ಬ್ಯೂಟಿ ಕಾಣಬಾರದು, ಅವರ ಮೇಲೆ ಯಾರೂ ಕಣ್ಣು ಹಾಕಬಾರದು ಅಂತ ಹಿಜಾಬ್ ಹಾಕ್ಕಳ್ಳೋದು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಹಿಜಾಬ್ ಕುರಿತ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಜಮೀರ್, ಇಂಡಿಯಾದಲ್ಲಿ ರೇಪ್ ರೇಟ್ ಹೆಚ್ಚಾಗಿದೆ. ಅಂಕಿ ಅಂಶ ನೋಡಿದರೆ ಗೊತ್ತಾಗತ್ತೆ. ಆದರೆ ಮಹಿಳೆಯರು ಹಿಜಾಬ್ ಹಾಕಿಕ್ಕೊಂಡ್ರೆ ರೇಪ್ ಆಗಲ್ಲ. ತಮ್ಮ ಬ್ಯೂಟಿ ಕಾಣಿಸದ ರೀತಿ ದೇಹವನ್ನು ಮುಚ್ಚಿಕೊಂಡರೆ ರೇಪ್ ಆಗಲ್ಲ. ನನ್ನ ಅಭಿಪ್ರಾಯ ನಾನು ಹೇಳಿದ್ದೇನೆ. ಬೇರೆಯವರ ಅಭಿಪ್ರಾಯ ನನಗೆ ಗೊತ್ತಿಲ್ಲ ಎಂದರು.

ಹಿಜಾಬ್ ನೂರಾರು ವರ್ಷದಿಂದ ಮಹಿಳೆಯರು ಹಾಕಿಕ್ಕೊಂಡು ಬಂದಿದ್ದಾರೆ. ನಮ್ಮಲ್ಲೂ ಮುಸಲ್ಮಾನರು ಬಹಳ ಜನ ಹಾಕಲ್ಲ. ಹಾಕಲೇ ಬೇಕು ಅಂತ ಏನಿಲ್ಲ, ಯಾರು ಹೆಚ್ಚಾಗಿ ಹಾಕಲ್ಲ. ಇಸ್ಲಾಂನಲ್ಲಿ ಐದು ಸಾರಿ ನಮಾಜ್ ಮಾಡಬೇಕು ಎಂದಿದೆ. ಎಷ್ಟು ಮಂದಿ ನಮಾಜ್ ಮಾಡುತ್ತಾರೆ. ಮುಸ್ಲಿಂ ಮಾತ್ರ ಅಲ್ಲ ಬೇರೆ ಜಾತಿಯಲ್ಲೂ ಮಹಿಳೆಯರು ಹಿಜಾಬ್ ಹಾಕುತ್ತಾರೆ. ಅದು ಅವರ ರಕ್ಷಣೆಗಾಗಿ ಹಾಕ್ಕೊಳ್ಳೋದು. ನಾನು ಕೂಡ ಮಹಿಳೆಯರ ರಕ್ಷಣೆಗೆ ಹಿಜಾಬ್ ಒಳ್ಳೆದು ಅಂತ ಹೇಳ್ತೇನೆ. ನನ್ನ ಅಭಿಪ್ರಾಯ ಹೇಳ್ತೀನಿ, ಈ ಬಗ್ಗೆ ವಿವಾದ ಸೃಷ್ಟಿಸೋದು ಮಾಧ್ಯಮದ ಮಂದಿ. ಬೇಕಾದರೆ ದೇಶದಲ್ಲಿ ರೇಪ್ ರೇಟ್ ಬಗ್ಗೆ ಮಾಹಿತಿ ತೆಗೆದುಕ್ಕೊಂಡು ಚರ್ಚೆಗೆ ಬನ್ನಿ ಎಂದು ಜಮೀರ್ ಸವಾಲು ಹಾಕಿದ್ದಾರೆ.
ನಮ್ಮ ಧರ್ಮದಲ್ಲಿ ಐದು ಬಾರಿ ನಮಾಜ್ ಮಾಡಬೇಕು ಎಂದಿದ್ರೂ ಯಾರೂ ಮಾಡಲ್ಲ. ಹಿಜಾಬ್ ಹಾಕಿದ್ರೆ ರೇಪ್ ಗಳ ಸಂಖ್ಯೆ ಕಡಿಮೆಯಾಗುತ್ತೆ ಅಂತ ಹೇಳ್ತೀನಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಧಾರವಾಡದಲ್ಲಿ ಹೇಳಿಕೆ ನೀಡಿದ್ದಾರೆ.
Congress leader and Karnataka MLA Zameer Ahmed kicked up a controversy after saying that women get raped when they don't wear Hijab. The statement comes amid the row over Muslim students' demand for wearing hijab on college campus and classrooms.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm