ಬ್ರೇಕಿಂಗ್ ನ್ಯೂಸ್
15-02-22 11:39 am Bengaluru Correspondent ಕರ್ನಾಟಕ
ಬೆಂಗಳೂರು, ಫೆ.15 : ಸೋಮವಾರದಿಂದ ಪ್ರೌಢಶಾಲೆಗಳು ಶಾಂತಿಯುತವಾಗಿ ಆರಂಭಗೊಂಡ ಹಿನ್ನೆಲೆಯಲ್ಲಿ ಫೆ.16 ರಿಂದಲೇ ಪಿಯು, ಡಿಗ್ರಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳನ್ನೂ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸೋಮವಾರ ಸಂಜೆ ಸಭೆ ಬಳಿಕ ಶಿಕ್ಷಣ ಸಚಿವ ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೋಷಕರು ಶಿಕ್ಷಣ ಮುಂದುವರಿಸಬೇಕು ಎಂದು ಹೇಳುತ್ತಿದ್ದಾರೆ. ಶಾಲೆ, ಕಾಲೇಜಿನ ಶೈಕ್ಷಣಿಕ ವರ್ಷ ಕೊನೆಯಾಗುತ್ತಿದ್ದು ವಿದ್ಯಾರ್ಥಿಗಳು ಪರೀಕ್ಷೆ ತಯಾರಿಯಲ್ಲಿ ತೊಡಗಿದ್ದಾರೆ. ಈ ಹಂತದಲ್ಲಿ ಜಗಳ ಕಾಯುವುದು ಸರಿಯಲ್ಲ. ಆದರೆ ಹೈಕೋರ್ಟ್ ಆದೇಶ ಉಲ್ಲಂಘಿಸುವಂತಿಲ್ಲ, ಆದೇಶವನ್ನು ಯಥಾವತ್ ಪಾಲಿಸಬೇಕು.

ಜ.16ರ ವರೆಗೆ ರಜೆ ನೀಡಲಾಗಿತ್ತು. ಈಗ ಅದನ್ನು ರದ್ದುಗೊಳಿಸಿ ಅದೇ ದಿನ ಕಾಲೇಜು ಆರಂಭಿಸಲಾಗುವುದು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗುವುದು ಎಂದು ಹೇಳಿದರು.
ಹಿಜಾಬ್ ವಿವಾದ ಘಟನೆ ಸಂಬಂಧ ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾರಿದ್ದಾರೆ, ಏನು ಉದ್ದೇಶ ಅನ್ನುವುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಈಗ ವಿಚಾರ ಕೋರ್ಟಿನಲ್ಲಿದೆ, ಆದೇಶ ಶೀಘ್ರದಲ್ಲೇ ಬರಲಿದೆ ಎಂದು ಸಭೆಯ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
The Karnataka government on Monday evening said that all pre-university and degree colleges will resume offline classes from Wednesday after forcing them to shut to contain the growing clashes between students over the Hijab row.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm