ಬ್ರೇಕಿಂಗ್ ನ್ಯೂಸ್
15-02-22 01:56 pm HK Desk news ಕರ್ನಾಟಕ
ಮಡಿಕೇರಿ, ಫೆ.15 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಕೂಡ 20 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ಶಾಲೆಯಿಂದ ಮನೆಗೆ ಮರಳಿದ್ದಾರೆ.
ಹಿಜಾಬ್ ಧರಿಸುವುದು ನಮ್ಮ ಧರ್ಮ. ಹಿಜಬ್ ಇಲ್ಲದೆ ನಾವು ಶಾಲೆಗೆ ತೆರಳುವುದಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದೇ ಇದ್ದರೆ ಮನೆಯಲ್ಲೇ ಕೂರುತ್ತೇವೆ ಎಂದು ವಿದ್ಯಾರ್ಥಿನಿಯರು ಹೇಳಿಕೊಂಡಿದ್ದು ಇವರ ಬೆಂಬಲಕ್ಕೆ ಪೋಷಕರು ನಿಂತಿದ್ದಾರೆ.



ಹಿಜಾಬ್ ಇಲ್ಲದೆ ನಾವು ಮಕ್ಕಳನ್ನು ಕಳುಹಿಸುವುದಿಲ್ಲ ಎಂದು ಪೋಷಕರು ಹೇಳಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ ಆಂಟನಿ ಆಲ್ವಾರಿಸ್ ಮಕ್ಕಳನ್ನು ಮನವೊಲಿಸಲು ಯತ್ನಿಸಿದ್ದಾರೆ. ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಸಡಿಲಿಸದೆ, ಹಿಜಾಬ್ ಧರಿಸಲು ಬಿಡದಿದ್ದರೆ ನಾವು ಶಾಲೆಗೆ ಬರಲ್ಲ ಎಂದು ಹಿಂದಕ್ಕೆ ತೆರಳಿದ್ದಾರೆ.



ಶಾಲಾ ಆವರಣದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಶಾಲೆಗೆ ಬಂದು ಒಬ್ಬೊಬ್ಬರೇ ಮನೆಗೆ ಮರಳಿದ್ದಾರೆ. ಶಾಲೆಯ ಆವರಣದಲ್ಲಿ ನಿಂತು ಪ್ರಾಂಶುಪಾಲರು ಮಕ್ಕಳ ಮನವೊಲಿಕೆ ಮಾಡಲು ಯತ್ನಿಸಿದರೂ, ಕೆಲವು ವಿದ್ಯಾರ್ಥಿನಿಯರು ಕೇಳಲಿಲ್ಲ.



ನೆಲ್ಲಿಹುದಿಕೇರಿಯಲ್ಲಿ ಸ್ವಲ್ಪ ಮುಸ್ಲಿಂ ಬಾಹುಳ್ಯ ಇದ್ದು ಒಂದಷ್ಟು ಮಂದಿ ಹಿಜಾಬ್ ತೆಗೆದು ತರಗತಿಗೆ ಬಂದರೆ, ಕೆಲವು ಖಟ್ಟರ್ ವಾದಿಗಳು ತಮ್ಮ ಮಕ್ಕಳನ್ನು ಹಿಜಾಬ್ ತೆಗೆಯದಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಎರಡನೇ ದಿನವೂ ಈ ಶಾಲೆಯಲ್ಲಿ ಹೈಡ್ರಾಮಾ ಮುಂದುವರಿದಿದೆ. ಸೋಮವಾರ 30 ಮುಸ್ಲಿಂ ವಿದ್ಯಾರ್ಥಿನಿಯರು ಇದೇ ಶಾಲೆಯಿಂದ ಮರಳಿ ಮನೆಗೆ ತೆರಳಿದ್ದರು.
Madikeri 20 Hijab students go back home from school because they were asked to remove.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm