ಬ್ರೇಕಿಂಗ್ ನ್ಯೂಸ್
15-02-22 01:56 pm HK Desk news ಕರ್ನಾಟಕ
ಮಡಿಕೇರಿ, ಫೆ.15 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಕೂಡ 20 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ಶಾಲೆಯಿಂದ ಮನೆಗೆ ಮರಳಿದ್ದಾರೆ.
ಹಿಜಾಬ್ ಧರಿಸುವುದು ನಮ್ಮ ಧರ್ಮ. ಹಿಜಬ್ ಇಲ್ಲದೆ ನಾವು ಶಾಲೆಗೆ ತೆರಳುವುದಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದೇ ಇದ್ದರೆ ಮನೆಯಲ್ಲೇ ಕೂರುತ್ತೇವೆ ಎಂದು ವಿದ್ಯಾರ್ಥಿನಿಯರು ಹೇಳಿಕೊಂಡಿದ್ದು ಇವರ ಬೆಂಬಲಕ್ಕೆ ಪೋಷಕರು ನಿಂತಿದ್ದಾರೆ.



ಹಿಜಾಬ್ ಇಲ್ಲದೆ ನಾವು ಮಕ್ಕಳನ್ನು ಕಳುಹಿಸುವುದಿಲ್ಲ ಎಂದು ಪೋಷಕರು ಹೇಳಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ ಆಂಟನಿ ಆಲ್ವಾರಿಸ್ ಮಕ್ಕಳನ್ನು ಮನವೊಲಿಸಲು ಯತ್ನಿಸಿದ್ದಾರೆ. ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಸಡಿಲಿಸದೆ, ಹಿಜಾಬ್ ಧರಿಸಲು ಬಿಡದಿದ್ದರೆ ನಾವು ಶಾಲೆಗೆ ಬರಲ್ಲ ಎಂದು ಹಿಂದಕ್ಕೆ ತೆರಳಿದ್ದಾರೆ.



ಶಾಲಾ ಆವರಣದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಶಾಲೆಗೆ ಬಂದು ಒಬ್ಬೊಬ್ಬರೇ ಮನೆಗೆ ಮರಳಿದ್ದಾರೆ. ಶಾಲೆಯ ಆವರಣದಲ್ಲಿ ನಿಂತು ಪ್ರಾಂಶುಪಾಲರು ಮಕ್ಕಳ ಮನವೊಲಿಕೆ ಮಾಡಲು ಯತ್ನಿಸಿದರೂ, ಕೆಲವು ವಿದ್ಯಾರ್ಥಿನಿಯರು ಕೇಳಲಿಲ್ಲ.



ನೆಲ್ಲಿಹುದಿಕೇರಿಯಲ್ಲಿ ಸ್ವಲ್ಪ ಮುಸ್ಲಿಂ ಬಾಹುಳ್ಯ ಇದ್ದು ಒಂದಷ್ಟು ಮಂದಿ ಹಿಜಾಬ್ ತೆಗೆದು ತರಗತಿಗೆ ಬಂದರೆ, ಕೆಲವು ಖಟ್ಟರ್ ವಾದಿಗಳು ತಮ್ಮ ಮಕ್ಕಳನ್ನು ಹಿಜಾಬ್ ತೆಗೆಯದಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಎರಡನೇ ದಿನವೂ ಈ ಶಾಲೆಯಲ್ಲಿ ಹೈಡ್ರಾಮಾ ಮುಂದುವರಿದಿದೆ. ಸೋಮವಾರ 30 ಮುಸ್ಲಿಂ ವಿದ್ಯಾರ್ಥಿನಿಯರು ಇದೇ ಶಾಲೆಯಿಂದ ಮರಳಿ ಮನೆಗೆ ತೆರಳಿದ್ದರು.
Madikeri 20 Hijab students go back home from school because they were asked to remove.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm