ಬ್ರೇಕಿಂಗ್ ನ್ಯೂಸ್
18-09-20 08:05 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 18: ಕೊರೊನಾ ಸೋಂಕು ಈಗ ಜನಸಾಮಾನ್ಯರಿಂದ ಹಿಡಿದು ಬಡವ ಬಲ್ಲಿದರೆಲ್ಲರನ್ನೂ ಕಾಡುತ್ತಿದ್ದು ಸರ್ವಾಂತರ್ಯಾಮಿ ಎನ್ನುವಂತಾಗಿದೆ. ಡ್ರಗ್ ಪ್ರಕರಣದಲ್ಲಿ ನಿರಂತರ ಆರ್ಭಟಿಸುತ್ತಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಈಗ ಕೊರೊನಾ ತಗಲಿದ್ದು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಮೋದ್ ಮುತಾಲಿಕ್ ಅವರನ್ನು ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸದ್ಯ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆಯಷ್ಟೇ ರಾಜ್ಯಸಭೆ ಸದಸ್ಯ ಬಿಜೆಪಿಯ ಅಶೋಕ್ ಗಸ್ತಿ ಕೊರೊನಾದಿಂದ ಮೃತಪಟ್ಟಿದ್ದರು. ರಾಜ್ಯದಲ್ಲಿ ಕೊರೊನಾ ಕಾರಣದಿಂದ ಮೃತಪಟ್ಟ ಮೊದಲ ಜನಪ್ರತಿನಿಧಿ ಅಶೋಕ್ ಗಸ್ತಿ. ಇದೀಗ ಮುಂಚೂಣಿ ಹಿಂದು ಸಂಘಟನೆಯ ವರಿಷ್ಠ ಮುತಾಲಿಕ್ ಅವರನ್ನು ಸೋಂಕು ಸುತ್ತಿಕೊಂಡಿದೆ. ಸೋಂಕು ಲೆಕ್ಕಿಸದೆ ರಾಜ್ಯದಾದ್ಯಂತ ಪ್ರವಾಸ ಮಾಡಿದ್ದೇ ಅವರಿಗೆ ಮುಳುವಾಗಿದೆ.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am