ಬ್ರೇಕಿಂಗ್ ನ್ಯೂಸ್
18-09-20 08:05 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 18: ಕೊರೊನಾ ಸೋಂಕು ಈಗ ಜನಸಾಮಾನ್ಯರಿಂದ ಹಿಡಿದು ಬಡವ ಬಲ್ಲಿದರೆಲ್ಲರನ್ನೂ ಕಾಡುತ್ತಿದ್ದು ಸರ್ವಾಂತರ್ಯಾಮಿ ಎನ್ನುವಂತಾಗಿದೆ. ಡ್ರಗ್ ಪ್ರಕರಣದಲ್ಲಿ ನಿರಂತರ ಆರ್ಭಟಿಸುತ್ತಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಈಗ ಕೊರೊನಾ ತಗಲಿದ್ದು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಮೋದ್ ಮುತಾಲಿಕ್ ಅವರನ್ನು ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸದ್ಯ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆಯಷ್ಟೇ ರಾಜ್ಯಸಭೆ ಸದಸ್ಯ ಬಿಜೆಪಿಯ ಅಶೋಕ್ ಗಸ್ತಿ ಕೊರೊನಾದಿಂದ ಮೃತಪಟ್ಟಿದ್ದರು. ರಾಜ್ಯದಲ್ಲಿ ಕೊರೊನಾ ಕಾರಣದಿಂದ ಮೃತಪಟ್ಟ ಮೊದಲ ಜನಪ್ರತಿನಿಧಿ ಅಶೋಕ್ ಗಸ್ತಿ. ಇದೀಗ ಮುಂಚೂಣಿ ಹಿಂದು ಸಂಘಟನೆಯ ವರಿಷ್ಠ ಮುತಾಲಿಕ್ ಅವರನ್ನು ಸೋಂಕು ಸುತ್ತಿಕೊಂಡಿದೆ. ಸೋಂಕು ಲೆಕ್ಕಿಸದೆ ರಾಜ್ಯದಾದ್ಯಂತ ಪ್ರವಾಸ ಮಾಡಿದ್ದೇ ಅವರಿಗೆ ಮುಳುವಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm