ಬ್ರೇಕಿಂಗ್ ನ್ಯೂಸ್
18-02-22 02:28 pm HK Desk news ಕರ್ನಾಟಕ
ಹುಬ್ಬಳ್ಳಿ, ಫೆ.18 : ಹಿಜಾಬ್ ಹಾಕಿಸಲು ಹಾಗೂ ತೆಗೆಸಲು ಕಾಲೇಜು ಬಳಿ ಯಾರು ಬರುತ್ತಾರೆಯೋ, ಅವರನ್ನು ಒದ್ದು ಒಳಗೆ ಹಾಕಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಲಹೆ ಮಾಡಿದ್ದಾರೆ.
ಎಲ್ಲವನ್ನೂ ಸಹಿಸಿಕೊಂಡು ಸುಮ್ಮನೆ ಕೂರಲು ಆಗುವುದಿಲ್ಲ. ವಿದ್ಯಾರ್ಥಿಗಳನ್ನು ಕಾಲೇಜಿಗೆ ಸೇರಿಸಿಕೊಳ್ಳಿ. ವಿನಾಕಾರಣ ವಿದ್ಯಾರ್ಥಿಗಳನ್ನು ಉತ್ತೇಜಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಜೋಶಿ ಹೇಳಿದ್ದಾರೆ.
ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ನಡೆದುಕೊಳ್ಳುವುದು ಸರಿಯಲ್ಲ. ಇದನ್ನು ಹೀಗೆಯೇ ಬಿಟ್ಟರೆ ಅಂತಿಮ ಆದೇಶವನ್ನೂ ಪಾಲಿಸುವುದಿಲ್ಲ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ.
Union Minister of Parliamentary Affairs Pralhad Joshi on Friday told the Karnataka government not to hesitate to arrest outsiders who come to schools and colleges to make girl students wear hijab in classrooms.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm