ಬ್ರೇಕಿಂಗ್ ನ್ಯೂಸ್
20-02-22 09:08 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.20 : ಮಸೀದಿ ಹಾಗೂ ಮಂದಿರಗಳಲ್ಲಿ ಧ್ವನಿವರ್ಧಕಗಳ ಶಬ್ದ ತಗ್ಗಿಸದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಜನರ ಅಹವಾಲು ಆಲಿಸುವ ಸಲುವಾಗಿ ಟ್ವಿಟರ್ ಲೈವ್ನಲ್ಲಿ ನಡೆಸಿದ್ದ #AskCPBlr ಸೆಷನ್ನಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ.
ಕಮಿಷನರ್ ಜತೆ ಬೆಂಗಳೂರು ನಗರದ ಜನರು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು, ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಜತೆಗೆ, ಕೆಲವು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.
ಸೆಷನ್ನಲ್ಲಿ ಮಲ್ಲೇಶ್ವರದ ಶ್ರೀರಾಮ್ ಎಂಬವರು, ತಮ್ಮ ಮನೆ ಬಳಿಯ ಮಸೀದಿಯಲ್ಲಿ ಆಜಾನ್ ಕೂಗುವ ವೇಳೆ ಧ್ವನಿವರ್ಧಕದ ಶಬ್ದ ನಿಗದಿತ ಡೆಸಿಬಲ್ಗಿಂತ ಹೆಚ್ಚಾಗಿದೆ ಎಂಬ ದೂರನ್ನು ನೀಡಿದರು. ಮಾತ್ರವಲ್ಲ, ಈ ಶಬ್ದ ಕಡಿಮೆ ಮಾಡಿಸುವಂತೆ ಮಲ್ಲೇಶ್ವರದ ಪೊಲೀಸರಿಗೆ ತಿಳಿಸಿದ್ದರೂ ಸಮಸ್ಯೆ ಮುಂದುವರಿದಿದೆ. ದೂರು ನೀಡಿದ ನಂತರ ಒಂದೆರಡು ದಿನ ಮಾತ್ರ ಸದ್ದು ಕಡಿಮೆ ಇರುತ್ತದೆ, ಬಳಿಕ ಮೊದಲಿನಂತೆ ಜೋರಾಗುತ್ತದೆ ಎಂದು ಅಹವಾಲು ಹೇಳಿಕೊಂಡಿದ್ದಾರೆ.
ಅವರ ಅಹವಾಲಿಗೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಕಮಲ್ ಪಂತ್, ಮಂದಿರ-ಮಸೀದಿಗಳ ಧ್ವನಿವರ್ಧಕಗಳ ಶಬ್ದ ನಿಗದಿತ ಡೆಸಿಬಲ್ ಒಳಗೇ ಇರಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ. ಅದಾಗ್ಯೂ ಅತಿಯಾದ ಶಬ್ದ ಹೊಮ್ಮಿಸುತ್ತಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಸಂಬಂಧಿತ ಠಾಣೆಯ ಇನ್ಸ್ಪೆಕ್ಟರ್ಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
All the mosques and temples that use the loudspeaker have been instructed to keep people from getting embarrassed. The city police commissioner Kamalpant warned that proper action would be taken against those who made noise beyond the sanctioned decibel.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm