ಬ್ರೇಕಿಂಗ್ ನ್ಯೂಸ್
20-02-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ 20 : ಪುನೀತ್ ರಾಜ್ಕುಮಾರ್ ಅವರ ನಿಧನದ ನಂತರ ತೀವ್ರ ಆಘಾತಕ್ಕೊಳಗಾಗಿದ್ದ ಅಶ್ವಿನಿ ಅವರ ತಂದೆ ರೇವನಾಥ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರೇವನಾಥ್ (78) ಅವರು ಪುನೀತ್ ಅವರ ನಿಧನ ನಂತರ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಇಂದು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಹೃದರ್ಯಾಘಾತದಿಂದ ಸಾವನ್ನಪಿದ್ದಾರೆ.
78 ವರ್ಷದ ರೇವನಾಥ್ ಅವರು ಅಪ್ಪು ಅಗಲಿಕೆ ಬಳಿಕ ಅಶ್ವಿನಿ ತಂದೆ, ತಾಯಿ, ಮಗಳ ಜೊತೆ ಸದಾಶಿವನಗರದ ನಿವಾಸದಲ್ಲಿದಲ್ಲೇ ವಾಸವಿದ್ದರು. ಅಪ್ಪು ಅಗಲಿಕೆ ಬಳಿಕ ಮಗಳಿಗೆ ಒಂಟಿತನ ಕಾಡಬಾರದೆಂದು ಜೊತೆಯಲ್ಲೇ ಇದ್ದರು. ಆರೋಗ್ಯವಾಗಿಯೇ ಇದ್ದ ರೇವನಾಥ್ ಅವರಿಗೆ ದಿಢೀರ್ ಅಂತಾ ಅನಾರೋಗ್ಯ ಕಾಣಿಸಿಕೊಂಡಿದ್ದ ಹಿನ್ನೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದೆ ಅಶ್ವಿನಿಯವರ ತಂದೆ ಇಹಲೋಕ ತ್ಯಜಿಸಿದ್ದಾರೆ.
ಚಿಕ್ಕಮಗಳೂರು ಮೂಲದ ಅಶ್ವಿನಿ ತಂದೆ, ಹಲವು ವರ್ಷಗಳಿಂದ ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಿದ್ದರು. ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.
Another the shocking demise of Puneeth Rajkumar, the actor’s father-in-law dies of a heart attack. Puneeth’s father-in-law and Ashwini Rajkumar’s father passed away today on February 20. Mr Bhagmane Revanath, who was 78 years old, had an angioplasty 20 years ago.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm