ಬ್ರೇಕಿಂಗ್ ನ್ಯೂಸ್
21-02-22 01:44 pm HK News Desk ಕರ್ನಾಟಕ
ಬೆಂಗಳೂರು, ಫೆ.21: ರಾಜ್ಯದಲ್ಲಿ ಹರಾಜಕತೆ ಸೃಷ್ಟಿಸಲು, ಬಿಜೆಪಿಯವರು ತಯಾರಿ ಮಾಡ್ತಿದ್ದಾರೆ. ಇದು ಈಶ್ವರಪ್ಪ ಮಾತುಗಳಿಂದಲೇ ಸ್ಪಷ್ಟವಾಗ್ತಿದೆ ಎಂದು ಕಾಂಗ್ರೆಸ್ ಮುಖಂಡ, ವಿಪಕ್ಷ ಉಪ ನಾಯಕ ಯುಟಿ ಖಾದರ್ ಹೇಳಿದ್ದಾರೆ. ಕೊಲೆ ಘಟನೆ ಹಿಂದೆ ಮುಸ್ಲಿಂ ಗೂಂಡಾಗಳಿದ್ದಾರೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆ ಖಾದರ್ ಕಿಡಿಕಾರಿದ್ದಾರೆ.
ಶಿವಮೊಗ್ಗ ಘಟನೆ ಬಗ್ಗೆ ನಾವು ಖಂಡಿಸಿದ್ದೇವೆ. ಸತ್ಯಾಂಶ ಗೊತ್ತಾಗಲಿ ಅಂತ ರಾಜಕೀಯ ಮಾತಾಡಲಿಲ್ಲ. ಆದರೆ ಈಶ್ವರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ ರಾಜಕೀಯ ಬೇಳೆ ಬೇಯಿಸುತ್ತಿದ್ದಾರೆ. ಇಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅವರ ಜಿಲ್ಲೆಯಲ್ಲಿ ಈ ರೀತಿ ಕೊಲೆಯಾಗಿದೆ. ತದನಂತರ ಆರೋಪಿ ಪತ್ತೆ ಹಚ್ಚಿ ಬಾಯಿ ಬಿಡಿಸೋ ಮೊದಲೇ ಹೇಳಿಕೆ ನೀಡಿದ್ದಾರೆ. ಮುಸ್ಲಿಂ ಗೂಂಡಾಗಳು ಕೊಲೆ ನಡೆಸಿರೋದು ಎಂದು ಹೇಳಿಕೆ ನೀಡಿದ್ದು ಸರಿಯಲ್ಲ. ಕಾಂಗ್ರೆಸ್ ಯಾರನ್ನೂ ವಹಿಸಿಕೊಂಡು ಮಾತನಾಡಿಲ್ಲ. ಮರ್ಡರ್ ಆದಾಗ ರಾಜಕೀಯ ಹೇಳಿಕೆ ನೀಡಿ, ಗಲಭೆಗೆ ಕಾರಣವಾಗ್ತಿದ್ದಾರೆ. ಇವರು ಶಾಸಕರಾಗಿ ಉಳಿಯಬಾರದು, ರಾಜೀನಾಮೆ ನೀಡಬೇಕು ಎಂದು ಹೇಳಿದರು ಖಾದರ್.

ಅಧಿವೇಶನದಲ್ಲಿ ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಹೇಳಿದ ಖಾದರ್, ಬಿಜೆಪಿಯವರು ರಾಷ್ಟ್ರ ಧ್ವಜಕ್ಕೆ ಅಪಮಾನ ಆಗಿರೋ ಬಗ್ಗೆ ಒಪ್ಪಿಕೊಳ್ಳಬೇಕು. ಇದು ದೇಶದ ಜನರಿಗೆ, ಜನತೆಗೆ ಮಾಡಿದ ಅಪಮಾನ. ದೇಶದ ಜನರಿಗೆ ವಿದ್ಯಾಭ್ಯಾಸ, ಪಡಿತರ ನೀಡೋದು ಸರ್ಕಾರದ ಜವಾಬ್ದಾರಿ. ಯಾರಿಗೂ ಸ್ಕಾಲರ್ಶಿಪ್, ಪಡಿತರ ಸಿಕ್ಕಿಲ್ಲ. ಸದನದಲ್ಲಿ ಈ ರೀತಿ ಚರ್ಚೆ ಆಗಿದೆ. ಇದು ನಾಮಕಾವಸ್ತೆ ಮಾತ್ರ. ಇದರಿಂದ ಸರಕಾರ ಮುಜುಗರಕ್ಕೊಳಗಾಗಿದೆ. ಜನರಿಗೆ ಹಕ್ಕುಪತ್ರ, ಪಡಿತರ ಕೊಡೋ ಬಗ್ಗೆ ನಾವು ಚರ್ಚೆ ಮಾಡಬೇಕಾ.? ಹಿಂದೆ ಆಗಿರುವ ಚರ್ಚೆಯ ವಿಚಾರ ಮೊದಲು ಜಾರಿಗೆ ತರಲಿ ಎಂದರು.
Shivamogga Murder, Eshwarappa statement have created communal disharmony in state slams UT Khader. Vehicles were set on fire and isolated incidents of stone-pelting were reported as tension spread in Karnataka's Shivamogga town over the murder of a member of right-wing outfit Bajrang Dal.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm