ಬ್ರೇಕಿಂಗ್ ನ್ಯೂಸ್
19-09-20 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ಡ್ರಗ್ ನಂಟಿನಲ್ಲಿ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರೇ ಅನ್ನುವ ಅನುಮಾನ ಕೇಳಿಬಂದಿದೆ.
ಎರಡು ವರ್ಷಗಳ ಹಿಂದೆ ಸಂಜನಾ ಮುಸ್ಲಿಂ ಮತಕ್ಕೆ ಮತಾಂತರಗೊಂಡಿದ್ದರು ಅನ್ನೋ ಮಾತು ಕೇಳಿಬರುತ್ತಿದೆ. ಅದಕ್ಕೆ ಪುಷ್ಠಿ ಎನ್ನುವಂತೆ ಬೆಂಗಳೂರಿನ ದಾರುಲ್ ಉಲೂಮ್ ಶಾ ವಲಿಯುಲ್ಲಾ ಎನ್ನುವ ಮದ್ರಸ ಸಂಜನಾ ಮತಾಂತರ ಆಗಿರುವ ಬಗ್ಗೆ 2018ರಲ್ಲಿ ತನ್ನ ಲೆಟರ್ ಹೆಡ್ ನಲ್ಲಿ ಬಿಡುಗಡೆ ಮಾಡಿದ್ದ ನೋಟೀಸ್ ಬಹಿರಂಗವಾಗಿದೆ.
ಮಿಸ್ ಮನೋಹರ್ ಅರ್ಚನಾ ಗಲ್ರಾನಿ, ನಂ. 130, 5ನೇ ಕ್ರಾಸ್, ವರ್ಮಾಸ್ ನ್ಯೂ ಲೇಔಟ್, ಸಿಂಫೊನಿ ಅಪಾರ್ಟ್ಮೆಂಟ್, ಹೆಬ್ಬಾಳ, ಕೆಂಪಾಪುರ ದಾಸರಹಳ್ಳಿ ರೋಡ್, ಭುವನೇಶ್ವರಿ ನಗರ, ಬೆಂಗಳೂರು ಈ ವಿಳಾಸ ಹೊಂದಿರುವ ಸಂಜನಾ 2018 ಅಕ್ಟೋಬರ್ 9ರಂದು ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ. ಅರ್ಚನಾ ಗಲ್ರಾನಿ(ಸಂಜನಾ ಒರಿಜಿನಲ್ ಹೆಸರು) ಇನ್ನು ಮಿಸ್ ಮಾಹಿರಾ ಎಂಬುದಾಗಿ ಹೆಸರು ಬದಲಿಸಿಕೊಂಡಿದ್ದಾರೆ. ಆಕೆಯ ಸ್ವ ಇಚ್ಛೆಯಿಂದ ಸಂಜನಾ ಮತಾಂತರ ಆಗಿರುವುದಾಗಿ ದಾರುಲ್ ಉಲೂಮ್ ಶಾ ವಲೀಯುಲ್ಲಾ ಮದ್ರಸದವರು, ಸಾರ್ವಜನಿಕರ ಗಮನಕ್ಕೆ ಎಂದು ನೋಟಿಸ್ ನೀಡಿದ್ದರು. ಈ ನೋಟಿಸ್ ಈಗ ಜಾಲತಾಣದಲ್ಲಿ ಓಡಾಡುತ್ತಿದ್ದು ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದರೇ ಎನ್ನುವ ಪ್ರಶ್ನೆಗಳನ್ನು ಜನ ಕೇಳುತ್ತಿದ್ದಾರೆ.

ಸಂಜನಾಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸುತ್ತಿದ್ದಂತೆ ಆಕೆ ಬೆಂಗಳೂರಿನ ಅಝೀಜ್ ಪಾಷಾ ಎಂಬ ವೈದ್ಯನನ್ನು ಮದುವೆಯಾಗಿದ್ದಾಳೆ ಎಂಬ ಮಾಹಿತಿ ಹೊರಬಂದಿತ್ತು. ಮದುವೆಯ ಫೋಟೊಗಳು ಕೂಡ ಜಾಲತಾಣದಲ್ಲಿ ಹರಿದಾಡಿದ್ದವು. ಎರಡು ವರ್ಷಗಳ ಹಿಂದೆ ಆತನ ಜೊತೆ ಸಂಜನಾ ಮದುವೆಯಾಗಿತ್ತು ಎಂದು ಎನ್ನಲಾಗಿತ್ತು. ಈಗ ಆಕೆ ಮುಸ್ಲಿಂ ಆಗಿ ಮತಾಂತರ ಆಗಿದ್ದಾಳೆ ಎನ್ನೋದು ಖಚಿತವಾಗುತ್ತಿದೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm