ಬ್ರೇಕಿಂಗ್ ನ್ಯೂಸ್
19-09-20 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ಡ್ರಗ್ ನಂಟಿನಲ್ಲಿ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರೇ ಅನ್ನುವ ಅನುಮಾನ ಕೇಳಿಬಂದಿದೆ.
ಎರಡು ವರ್ಷಗಳ ಹಿಂದೆ ಸಂಜನಾ ಮುಸ್ಲಿಂ ಮತಕ್ಕೆ ಮತಾಂತರಗೊಂಡಿದ್ದರು ಅನ್ನೋ ಮಾತು ಕೇಳಿಬರುತ್ತಿದೆ. ಅದಕ್ಕೆ ಪುಷ್ಠಿ ಎನ್ನುವಂತೆ ಬೆಂಗಳೂರಿನ ದಾರುಲ್ ಉಲೂಮ್ ಶಾ ವಲಿಯುಲ್ಲಾ ಎನ್ನುವ ಮದ್ರಸ ಸಂಜನಾ ಮತಾಂತರ ಆಗಿರುವ ಬಗ್ಗೆ 2018ರಲ್ಲಿ ತನ್ನ ಲೆಟರ್ ಹೆಡ್ ನಲ್ಲಿ ಬಿಡುಗಡೆ ಮಾಡಿದ್ದ ನೋಟೀಸ್ ಬಹಿರಂಗವಾಗಿದೆ.
ಮಿಸ್ ಮನೋಹರ್ ಅರ್ಚನಾ ಗಲ್ರಾನಿ, ನಂ. 130, 5ನೇ ಕ್ರಾಸ್, ವರ್ಮಾಸ್ ನ್ಯೂ ಲೇಔಟ್, ಸಿಂಫೊನಿ ಅಪಾರ್ಟ್ಮೆಂಟ್, ಹೆಬ್ಬಾಳ, ಕೆಂಪಾಪುರ ದಾಸರಹಳ್ಳಿ ರೋಡ್, ಭುವನೇಶ್ವರಿ ನಗರ, ಬೆಂಗಳೂರು ಈ ವಿಳಾಸ ಹೊಂದಿರುವ ಸಂಜನಾ 2018 ಅಕ್ಟೋಬರ್ 9ರಂದು ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ. ಅರ್ಚನಾ ಗಲ್ರಾನಿ(ಸಂಜನಾ ಒರಿಜಿನಲ್ ಹೆಸರು) ಇನ್ನು ಮಿಸ್ ಮಾಹಿರಾ ಎಂಬುದಾಗಿ ಹೆಸರು ಬದಲಿಸಿಕೊಂಡಿದ್ದಾರೆ. ಆಕೆಯ ಸ್ವ ಇಚ್ಛೆಯಿಂದ ಸಂಜನಾ ಮತಾಂತರ ಆಗಿರುವುದಾಗಿ ದಾರುಲ್ ಉಲೂಮ್ ಶಾ ವಲೀಯುಲ್ಲಾ ಮದ್ರಸದವರು, ಸಾರ್ವಜನಿಕರ ಗಮನಕ್ಕೆ ಎಂದು ನೋಟಿಸ್ ನೀಡಿದ್ದರು. ಈ ನೋಟಿಸ್ ಈಗ ಜಾಲತಾಣದಲ್ಲಿ ಓಡಾಡುತ್ತಿದ್ದು ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದರೇ ಎನ್ನುವ ಪ್ರಶ್ನೆಗಳನ್ನು ಜನ ಕೇಳುತ್ತಿದ್ದಾರೆ.

ಸಂಜನಾಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸುತ್ತಿದ್ದಂತೆ ಆಕೆ ಬೆಂಗಳೂರಿನ ಅಝೀಜ್ ಪಾಷಾ ಎಂಬ ವೈದ್ಯನನ್ನು ಮದುವೆಯಾಗಿದ್ದಾಳೆ ಎಂಬ ಮಾಹಿತಿ ಹೊರಬಂದಿತ್ತು. ಮದುವೆಯ ಫೋಟೊಗಳು ಕೂಡ ಜಾಲತಾಣದಲ್ಲಿ ಹರಿದಾಡಿದ್ದವು. ಎರಡು ವರ್ಷಗಳ ಹಿಂದೆ ಆತನ ಜೊತೆ ಸಂಜನಾ ಮದುವೆಯಾಗಿತ್ತು ಎಂದು ಎನ್ನಲಾಗಿತ್ತು. ಈಗ ಆಕೆ ಮುಸ್ಲಿಂ ಆಗಿ ಮತಾಂತರ ಆಗಿದ್ದಾಳೆ ಎನ್ನೋದು ಖಚಿತವಾಗುತ್ತಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm