ಬ್ರೇಕಿಂಗ್ ನ್ಯೂಸ್
19-09-20 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ಡ್ರಗ್ ನಂಟಿನಲ್ಲಿ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರೇ ಅನ್ನುವ ಅನುಮಾನ ಕೇಳಿಬಂದಿದೆ.
ಎರಡು ವರ್ಷಗಳ ಹಿಂದೆ ಸಂಜನಾ ಮುಸ್ಲಿಂ ಮತಕ್ಕೆ ಮತಾಂತರಗೊಂಡಿದ್ದರು ಅನ್ನೋ ಮಾತು ಕೇಳಿಬರುತ್ತಿದೆ. ಅದಕ್ಕೆ ಪುಷ್ಠಿ ಎನ್ನುವಂತೆ ಬೆಂಗಳೂರಿನ ದಾರುಲ್ ಉಲೂಮ್ ಶಾ ವಲಿಯುಲ್ಲಾ ಎನ್ನುವ ಮದ್ರಸ ಸಂಜನಾ ಮತಾಂತರ ಆಗಿರುವ ಬಗ್ಗೆ 2018ರಲ್ಲಿ ತನ್ನ ಲೆಟರ್ ಹೆಡ್ ನಲ್ಲಿ ಬಿಡುಗಡೆ ಮಾಡಿದ್ದ ನೋಟೀಸ್ ಬಹಿರಂಗವಾಗಿದೆ.
ಮಿಸ್ ಮನೋಹರ್ ಅರ್ಚನಾ ಗಲ್ರಾನಿ, ನಂ. 130, 5ನೇ ಕ್ರಾಸ್, ವರ್ಮಾಸ್ ನ್ಯೂ ಲೇಔಟ್, ಸಿಂಫೊನಿ ಅಪಾರ್ಟ್ಮೆಂಟ್, ಹೆಬ್ಬಾಳ, ಕೆಂಪಾಪುರ ದಾಸರಹಳ್ಳಿ ರೋಡ್, ಭುವನೇಶ್ವರಿ ನಗರ, ಬೆಂಗಳೂರು ಈ ವಿಳಾಸ ಹೊಂದಿರುವ ಸಂಜನಾ 2018 ಅಕ್ಟೋಬರ್ 9ರಂದು ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ. ಅರ್ಚನಾ ಗಲ್ರಾನಿ(ಸಂಜನಾ ಒರಿಜಿನಲ್ ಹೆಸರು) ಇನ್ನು ಮಿಸ್ ಮಾಹಿರಾ ಎಂಬುದಾಗಿ ಹೆಸರು ಬದಲಿಸಿಕೊಂಡಿದ್ದಾರೆ. ಆಕೆಯ ಸ್ವ ಇಚ್ಛೆಯಿಂದ ಸಂಜನಾ ಮತಾಂತರ ಆಗಿರುವುದಾಗಿ ದಾರುಲ್ ಉಲೂಮ್ ಶಾ ವಲೀಯುಲ್ಲಾ ಮದ್ರಸದವರು, ಸಾರ್ವಜನಿಕರ ಗಮನಕ್ಕೆ ಎಂದು ನೋಟಿಸ್ ನೀಡಿದ್ದರು. ಈ ನೋಟಿಸ್ ಈಗ ಜಾಲತಾಣದಲ್ಲಿ ಓಡಾಡುತ್ತಿದ್ದು ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದರೇ ಎನ್ನುವ ಪ್ರಶ್ನೆಗಳನ್ನು ಜನ ಕೇಳುತ್ತಿದ್ದಾರೆ.

ಸಂಜನಾಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸುತ್ತಿದ್ದಂತೆ ಆಕೆ ಬೆಂಗಳೂರಿನ ಅಝೀಜ್ ಪಾಷಾ ಎಂಬ ವೈದ್ಯನನ್ನು ಮದುವೆಯಾಗಿದ್ದಾಳೆ ಎಂಬ ಮಾಹಿತಿ ಹೊರಬಂದಿತ್ತು. ಮದುವೆಯ ಫೋಟೊಗಳು ಕೂಡ ಜಾಲತಾಣದಲ್ಲಿ ಹರಿದಾಡಿದ್ದವು. ಎರಡು ವರ್ಷಗಳ ಹಿಂದೆ ಆತನ ಜೊತೆ ಸಂಜನಾ ಮದುವೆಯಾಗಿತ್ತು ಎಂದು ಎನ್ನಲಾಗಿತ್ತು. ಈಗ ಆಕೆ ಮುಸ್ಲಿಂ ಆಗಿ ಮತಾಂತರ ಆಗಿದ್ದಾಳೆ ಎನ್ನೋದು ಖಚಿತವಾಗುತ್ತಿದೆ.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am