ಬ್ರೇಕಿಂಗ್ ನ್ಯೂಸ್
22-02-22 04:02 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.22 : ಸದನದಲ್ಲಿ ಹೋರಾಟ ನಡೆಸುವುದು ಕಾಂಗ್ರೆಸ್ ಪಕ್ಷದ ಬೇಜವಾಬ್ದರಿ ನಡವಳಿಕೆ. ನೀವು ಅಹೋರಾತ್ರಿ ಏರ್ ಕಂಡೀಷನರ್ನಲ್ಲಿ ಕುಳಿತು ಯಾವ ಧರಣಿ ಮಾಡ್ತೀರಾ? ಮಹಾತ್ಮ ಗಾಂಧಿ ತರ ಬೀದಿಯಲ್ಲಿ ಪ್ರತಿಭಟನೆ ಮಾಡಬೇಕು ಎಂದು ವಿಧಾನ ಪರಿಷತ್ ಹಿರಿಯ ಸದಸ್ಯ ಎಚ್.ವಿಶ್ವನಾಥ್ ಕಾಂಗ್ರೆಸ್ ಸದಸ್ಯರಿಗೆ ತಿವಿದಿದ್ದಾರೆ.
ಫಲಾವ್ ತಿಂದು ಬಂದು ಏರ್ ಕಂಡೀಷನ್ ನಡುವೆ ಧರಣಿ ಮಾಡೋದಲ್ಲ. ಧರಣಿ ಮಾಡೋದಕ್ಕೆ, ಚರ್ಚೆಗೆ ಅವಕಾಶ ಇದೆ. ಆದರೆ ಈ ರೀತಿ ಮಾಡೋದಲ್ಲ. ಸಿದ್ದರಾಮಯ್ಯ ಅವರು ನಾಡಿನ ಸಿಎಂ ಆಗಿದ್ರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಬ್ಬರೂ ವಿವೇಕಕ್ಕೆ ಬೆಲೆ ಕೊಡಬೇಕು. ಕೆಂಗಲ್ ಹನುಮಂತಯ್ಯ ವಿಧಾನಸೌಧ ಕಟ್ಟಿಸಿದ್ದಾರೆ. ಪ್ರಜಾಪ್ರಭುತ್ವದ ದೇಗುಲ ಎನಿಸಿರುವ ಈ ಸೌಧವನ್ನು ತಮ್ಮ ಸ್ವಾರ್ಥಕ್ಕೆ ಬಳಸಬೇಡಿ ಎಂದಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರೇ ಈಶ್ವರಪ್ಪ ಅವರಿಗೆ ತರಾಟೆ ಮಾಡಿದ್ದಾರಲ್ಲಾ ಎಂಬ ಪ್ರಶ್ನೆಗೆ, ಕಾಂಗ್ರೆಸ್ ನವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಇವರು ಫ್ಲಾಗ್ ಕೋಡ್ ಓದಿದ್ದಾರಾ ಯಾರಾದ್ರೂ. ನ್ಯಾಷನಲ್ ಫ್ಲಾಗ್ ಕೋಡ್ ಓದಿದ್ದೀರಾ? ಸದನದಲ್ಲಿ ನ್ಯಾಷನಲ್ ಫ್ಲಾಗ್ ಹಿಡಿದು ಪ್ರತಿಭಟನೆ ಮಾಡಿ ಧ್ವಜ ಹಾರಿಸಿದ್ದಾರೆ. ಆಮೂಲಕ ಫ್ಲಾಗಿಗೆ ಅವಮಾನ ಮಾಡಿರೋದು ಕಾಂಗ್ರೆಸ್ ನವರು, ಈಶ್ವರಪ್ಪ ಅವರಲ್ಲ. ಇವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
Sitting in air conditioned hall and eating will not benefit protest slams Congress leader Vishwanath. The Congress in Karnataka continued its agitation inside the Karnataka Assembly for the past three days demanding removal of Rural Development and Panchayat Raj Minister K S Eshwarappa for his alleged statement on the national flag.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm