ಬ್ರೇಕಿಂಗ್ ನ್ಯೂಸ್
22-02-22 04:02 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.22 : ಸದನದಲ್ಲಿ ಹೋರಾಟ ನಡೆಸುವುದು ಕಾಂಗ್ರೆಸ್ ಪಕ್ಷದ ಬೇಜವಾಬ್ದರಿ ನಡವಳಿಕೆ. ನೀವು ಅಹೋರಾತ್ರಿ ಏರ್ ಕಂಡೀಷನರ್ನಲ್ಲಿ ಕುಳಿತು ಯಾವ ಧರಣಿ ಮಾಡ್ತೀರಾ? ಮಹಾತ್ಮ ಗಾಂಧಿ ತರ ಬೀದಿಯಲ್ಲಿ ಪ್ರತಿಭಟನೆ ಮಾಡಬೇಕು ಎಂದು ವಿಧಾನ ಪರಿಷತ್ ಹಿರಿಯ ಸದಸ್ಯ ಎಚ್.ವಿಶ್ವನಾಥ್ ಕಾಂಗ್ರೆಸ್ ಸದಸ್ಯರಿಗೆ ತಿವಿದಿದ್ದಾರೆ.
ಫಲಾವ್ ತಿಂದು ಬಂದು ಏರ್ ಕಂಡೀಷನ್ ನಡುವೆ ಧರಣಿ ಮಾಡೋದಲ್ಲ. ಧರಣಿ ಮಾಡೋದಕ್ಕೆ, ಚರ್ಚೆಗೆ ಅವಕಾಶ ಇದೆ. ಆದರೆ ಈ ರೀತಿ ಮಾಡೋದಲ್ಲ. ಸಿದ್ದರಾಮಯ್ಯ ಅವರು ನಾಡಿನ ಸಿಎಂ ಆಗಿದ್ರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಬ್ಬರೂ ವಿವೇಕಕ್ಕೆ ಬೆಲೆ ಕೊಡಬೇಕು. ಕೆಂಗಲ್ ಹನುಮಂತಯ್ಯ ವಿಧಾನಸೌಧ ಕಟ್ಟಿಸಿದ್ದಾರೆ. ಪ್ರಜಾಪ್ರಭುತ್ವದ ದೇಗುಲ ಎನಿಸಿರುವ ಈ ಸೌಧವನ್ನು ತಮ್ಮ ಸ್ವಾರ್ಥಕ್ಕೆ ಬಳಸಬೇಡಿ ಎಂದಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರೇ ಈಶ್ವರಪ್ಪ ಅವರಿಗೆ ತರಾಟೆ ಮಾಡಿದ್ದಾರಲ್ಲಾ ಎಂಬ ಪ್ರಶ್ನೆಗೆ, ಕಾಂಗ್ರೆಸ್ ನವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಇವರು ಫ್ಲಾಗ್ ಕೋಡ್ ಓದಿದ್ದಾರಾ ಯಾರಾದ್ರೂ. ನ್ಯಾಷನಲ್ ಫ್ಲಾಗ್ ಕೋಡ್ ಓದಿದ್ದೀರಾ? ಸದನದಲ್ಲಿ ನ್ಯಾಷನಲ್ ಫ್ಲಾಗ್ ಹಿಡಿದು ಪ್ರತಿಭಟನೆ ಮಾಡಿ ಧ್ವಜ ಹಾರಿಸಿದ್ದಾರೆ. ಆಮೂಲಕ ಫ್ಲಾಗಿಗೆ ಅವಮಾನ ಮಾಡಿರೋದು ಕಾಂಗ್ರೆಸ್ ನವರು, ಈಶ್ವರಪ್ಪ ಅವರಲ್ಲ. ಇವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
Sitting in air conditioned hall and eating will not benefit protest slams Congress leader Vishwanath. The Congress in Karnataka continued its agitation inside the Karnataka Assembly for the past three days demanding removal of Rural Development and Panchayat Raj Minister K S Eshwarappa for his alleged statement on the national flag.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm