ಬ್ರೇಕಿಂಗ್ ನ್ಯೂಸ್
22-02-22 04:02 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.22 : ಸದನದಲ್ಲಿ ಹೋರಾಟ ನಡೆಸುವುದು ಕಾಂಗ್ರೆಸ್ ಪಕ್ಷದ ಬೇಜವಾಬ್ದರಿ ನಡವಳಿಕೆ. ನೀವು ಅಹೋರಾತ್ರಿ ಏರ್ ಕಂಡೀಷನರ್ನಲ್ಲಿ ಕುಳಿತು ಯಾವ ಧರಣಿ ಮಾಡ್ತೀರಾ? ಮಹಾತ್ಮ ಗಾಂಧಿ ತರ ಬೀದಿಯಲ್ಲಿ ಪ್ರತಿಭಟನೆ ಮಾಡಬೇಕು ಎಂದು ವಿಧಾನ ಪರಿಷತ್ ಹಿರಿಯ ಸದಸ್ಯ ಎಚ್.ವಿಶ್ವನಾಥ್ ಕಾಂಗ್ರೆಸ್ ಸದಸ್ಯರಿಗೆ ತಿವಿದಿದ್ದಾರೆ.
ಫಲಾವ್ ತಿಂದು ಬಂದು ಏರ್ ಕಂಡೀಷನ್ ನಡುವೆ ಧರಣಿ ಮಾಡೋದಲ್ಲ. ಧರಣಿ ಮಾಡೋದಕ್ಕೆ, ಚರ್ಚೆಗೆ ಅವಕಾಶ ಇದೆ. ಆದರೆ ಈ ರೀತಿ ಮಾಡೋದಲ್ಲ. ಸಿದ್ದರಾಮಯ್ಯ ಅವರು ನಾಡಿನ ಸಿಎಂ ಆಗಿದ್ರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಬ್ಬರೂ ವಿವೇಕಕ್ಕೆ ಬೆಲೆ ಕೊಡಬೇಕು. ಕೆಂಗಲ್ ಹನುಮಂತಯ್ಯ ವಿಧಾನಸೌಧ ಕಟ್ಟಿಸಿದ್ದಾರೆ. ಪ್ರಜಾಪ್ರಭುತ್ವದ ದೇಗುಲ ಎನಿಸಿರುವ ಈ ಸೌಧವನ್ನು ತಮ್ಮ ಸ್ವಾರ್ಥಕ್ಕೆ ಬಳಸಬೇಡಿ ಎಂದಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರೇ ಈಶ್ವರಪ್ಪ ಅವರಿಗೆ ತರಾಟೆ ಮಾಡಿದ್ದಾರಲ್ಲಾ ಎಂಬ ಪ್ರಶ್ನೆಗೆ, ಕಾಂಗ್ರೆಸ್ ನವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಇವರು ಫ್ಲಾಗ್ ಕೋಡ್ ಓದಿದ್ದಾರಾ ಯಾರಾದ್ರೂ. ನ್ಯಾಷನಲ್ ಫ್ಲಾಗ್ ಕೋಡ್ ಓದಿದ್ದೀರಾ? ಸದನದಲ್ಲಿ ನ್ಯಾಷನಲ್ ಫ್ಲಾಗ್ ಹಿಡಿದು ಪ್ರತಿಭಟನೆ ಮಾಡಿ ಧ್ವಜ ಹಾರಿಸಿದ್ದಾರೆ. ಆಮೂಲಕ ಫ್ಲಾಗಿಗೆ ಅವಮಾನ ಮಾಡಿರೋದು ಕಾಂಗ್ರೆಸ್ ನವರು, ಈಶ್ವರಪ್ಪ ಅವರಲ್ಲ. ಇವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
Sitting in air conditioned hall and eating will not benefit protest slams Congress leader Vishwanath. The Congress in Karnataka continued its agitation inside the Karnataka Assembly for the past three days demanding removal of Rural Development and Panchayat Raj Minister K S Eshwarappa for his alleged statement on the national flag.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm