ಬ್ರೇಕಿಂಗ್ ನ್ಯೂಸ್
22-02-22 04:02 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.22 : ಸದನದಲ್ಲಿ ಹೋರಾಟ ನಡೆಸುವುದು ಕಾಂಗ್ರೆಸ್ ಪಕ್ಷದ ಬೇಜವಾಬ್ದರಿ ನಡವಳಿಕೆ. ನೀವು ಅಹೋರಾತ್ರಿ ಏರ್ ಕಂಡೀಷನರ್ನಲ್ಲಿ ಕುಳಿತು ಯಾವ ಧರಣಿ ಮಾಡ್ತೀರಾ? ಮಹಾತ್ಮ ಗಾಂಧಿ ತರ ಬೀದಿಯಲ್ಲಿ ಪ್ರತಿಭಟನೆ ಮಾಡಬೇಕು ಎಂದು ವಿಧಾನ ಪರಿಷತ್ ಹಿರಿಯ ಸದಸ್ಯ ಎಚ್.ವಿಶ್ವನಾಥ್ ಕಾಂಗ್ರೆಸ್ ಸದಸ್ಯರಿಗೆ ತಿವಿದಿದ್ದಾರೆ.
ಫಲಾವ್ ತಿಂದು ಬಂದು ಏರ್ ಕಂಡೀಷನ್ ನಡುವೆ ಧರಣಿ ಮಾಡೋದಲ್ಲ. ಧರಣಿ ಮಾಡೋದಕ್ಕೆ, ಚರ್ಚೆಗೆ ಅವಕಾಶ ಇದೆ. ಆದರೆ ಈ ರೀತಿ ಮಾಡೋದಲ್ಲ. ಸಿದ್ದರಾಮಯ್ಯ ಅವರು ನಾಡಿನ ಸಿಎಂ ಆಗಿದ್ರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಬ್ಬರೂ ವಿವೇಕಕ್ಕೆ ಬೆಲೆ ಕೊಡಬೇಕು. ಕೆಂಗಲ್ ಹನುಮಂತಯ್ಯ ವಿಧಾನಸೌಧ ಕಟ್ಟಿಸಿದ್ದಾರೆ. ಪ್ರಜಾಪ್ರಭುತ್ವದ ದೇಗುಲ ಎನಿಸಿರುವ ಈ ಸೌಧವನ್ನು ತಮ್ಮ ಸ್ವಾರ್ಥಕ್ಕೆ ಬಳಸಬೇಡಿ ಎಂದಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರೇ ಈಶ್ವರಪ್ಪ ಅವರಿಗೆ ತರಾಟೆ ಮಾಡಿದ್ದಾರಲ್ಲಾ ಎಂಬ ಪ್ರಶ್ನೆಗೆ, ಕಾಂಗ್ರೆಸ್ ನವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಇವರು ಫ್ಲಾಗ್ ಕೋಡ್ ಓದಿದ್ದಾರಾ ಯಾರಾದ್ರೂ. ನ್ಯಾಷನಲ್ ಫ್ಲಾಗ್ ಕೋಡ್ ಓದಿದ್ದೀರಾ? ಸದನದಲ್ಲಿ ನ್ಯಾಷನಲ್ ಫ್ಲಾಗ್ ಹಿಡಿದು ಪ್ರತಿಭಟನೆ ಮಾಡಿ ಧ್ವಜ ಹಾರಿಸಿದ್ದಾರೆ. ಆಮೂಲಕ ಫ್ಲಾಗಿಗೆ ಅವಮಾನ ಮಾಡಿರೋದು ಕಾಂಗ್ರೆಸ್ ನವರು, ಈಶ್ವರಪ್ಪ ಅವರಲ್ಲ. ಇವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
Sitting in air conditioned hall and eating will not benefit protest slams Congress leader Vishwanath. The Congress in Karnataka continued its agitation inside the Karnataka Assembly for the past three days demanding removal of Rural Development and Panchayat Raj Minister K S Eshwarappa for his alleged statement on the national flag.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm