ಬ್ರೇಕಿಂಗ್ ನ್ಯೂಸ್
22-02-22 05:54 pm HK Desk news ಕರ್ನಾಟಕ
ಮೈಸೂರು, ಫೆ.22 : ಪ್ರವಾಸಕ್ಕೆ ಬಂದಿದ್ದ ಮುಸ್ಲಿಂ ಗುಂಪೊಂದು ಮೈಸೂರು ಅರಮನೆ ಆವರಣದಲ್ಲಿ ನಮಾಜ್ ನಡೆಸಿದ ಘಟನೆ ನಡೆದಿದ್ದು ಈ ಕುರಿತ ವಿಡಿಯೋ ವೈರಲ್ ಆಗಿ ಆಕ್ರೋಶ ಕೇಳಿಬರುತ್ತಿದ್ದಂತೆ ಪೊಲೀಸರು ಕ್ರಮ ಜರುಗಿಸಿದ್ದಾರೆ.
ಪ್ರವಾಸಿಗರು ಗುಜರಾತ್ ಮೂಲದವರು ಎನ್ನಲಾಗುತ್ತಿದ್ದು ಪೊಲೀಸರಿಗೆ ಅವರ ಪತ್ತೆ ಮಾಡುವುದು ತಲೆಬಿಸಿಗೆ ಕಾರಣವಾಗಿತ್ತು. ಪೊಲೀಸರು ಪ್ರವಾಸಿಗರನ್ನು ಹುಡುಕಿಕೊಂಡು ತೆರಳಿದ್ದರು. ಬಳಿಕ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟು ಬಳಿಯಲ್ಲಿ ಪ್ರವಾಸಿಗರ ವಾಹನ ಅಡ್ಡಗಟ್ಟಿದ ಪೊಲೀಸರು, ಸ್ಥಳೀಯ ದೇವರಾಜ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.


ವಿಚಾರಣೆ ವೇಳೆ ಉದ್ದೇಶಪೂರ್ವಕ ಪ್ರಾರ್ಥನೆ ಮಾಡಿದ್ದಲ್ಲ. ಅರಮನೆ ಆವರಣದ ನಿಯಮಗಳ ಬಗ್ಗೆ ಮಾಹಿತಿ ಇರಲಿಲ್ಲ. ಅಲ್ಲಿ ನಮಾಜ್ ಮಾಡಿ ಹೊರಟಿದ್ದೇವೆ, ಬೇರಾವುದೇ ಉದ್ದೇಶ ಇದರ ಹಿಂದಿಲ್ಲ ಎಂದು ಪ್ರವಾಸಿಗರ ಗುಂಪು ವಿವರಣೆ ನೀಡಿದೆ.

ಪ್ರವಾಸಿಗರು ತಮ್ಮ ತಪ್ಪು ಒಪ್ಪಿಕೊಂಡಿದ್ದರಿಂದ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸೋಮವಾರ ಸಂಜೆ ಮೈಸೂರು ಅರಮನೆ ಆವರಣದಲ್ಲಿ ಪ್ರವಾಸಿಗರ ಗುಂಪು ನಮಾಜ್ ಮಾಡಿದ್ದು ಅದನ್ನು ಅಲ್ಲಿದ್ದ ಸ್ಥಳೀಯರು ವಿಡಿಯೋ ಮಾಡಿ ಹರಿಯಬಿಟ್ಟಿದ್ದರು.
Some individuals may be seen reportedly offering namaz inside the Amba Vilas Palace (Mysore Palace) in Karnataka in a video that has gone viral. A group of ten Gujarati tourists reportedly paid a visit to the Palace and offered namaz after washing their hands and legs. The video of men doing namaz has gone viral on social media.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm