ಬ್ರೇಕಿಂಗ್ ನ್ಯೂಸ್
22-02-22 05:54 pm HK Desk news ಕರ್ನಾಟಕ
ಮೈಸೂರು, ಫೆ.22 : ಪ್ರವಾಸಕ್ಕೆ ಬಂದಿದ್ದ ಮುಸ್ಲಿಂ ಗುಂಪೊಂದು ಮೈಸೂರು ಅರಮನೆ ಆವರಣದಲ್ಲಿ ನಮಾಜ್ ನಡೆಸಿದ ಘಟನೆ ನಡೆದಿದ್ದು ಈ ಕುರಿತ ವಿಡಿಯೋ ವೈರಲ್ ಆಗಿ ಆಕ್ರೋಶ ಕೇಳಿಬರುತ್ತಿದ್ದಂತೆ ಪೊಲೀಸರು ಕ್ರಮ ಜರುಗಿಸಿದ್ದಾರೆ.
ಪ್ರವಾಸಿಗರು ಗುಜರಾತ್ ಮೂಲದವರು ಎನ್ನಲಾಗುತ್ತಿದ್ದು ಪೊಲೀಸರಿಗೆ ಅವರ ಪತ್ತೆ ಮಾಡುವುದು ತಲೆಬಿಸಿಗೆ ಕಾರಣವಾಗಿತ್ತು. ಪೊಲೀಸರು ಪ್ರವಾಸಿಗರನ್ನು ಹುಡುಕಿಕೊಂಡು ತೆರಳಿದ್ದರು. ಬಳಿಕ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟು ಬಳಿಯಲ್ಲಿ ಪ್ರವಾಸಿಗರ ವಾಹನ ಅಡ್ಡಗಟ್ಟಿದ ಪೊಲೀಸರು, ಸ್ಥಳೀಯ ದೇವರಾಜ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.


ವಿಚಾರಣೆ ವೇಳೆ ಉದ್ದೇಶಪೂರ್ವಕ ಪ್ರಾರ್ಥನೆ ಮಾಡಿದ್ದಲ್ಲ. ಅರಮನೆ ಆವರಣದ ನಿಯಮಗಳ ಬಗ್ಗೆ ಮಾಹಿತಿ ಇರಲಿಲ್ಲ. ಅಲ್ಲಿ ನಮಾಜ್ ಮಾಡಿ ಹೊರಟಿದ್ದೇವೆ, ಬೇರಾವುದೇ ಉದ್ದೇಶ ಇದರ ಹಿಂದಿಲ್ಲ ಎಂದು ಪ್ರವಾಸಿಗರ ಗುಂಪು ವಿವರಣೆ ನೀಡಿದೆ.

ಪ್ರವಾಸಿಗರು ತಮ್ಮ ತಪ್ಪು ಒಪ್ಪಿಕೊಂಡಿದ್ದರಿಂದ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸೋಮವಾರ ಸಂಜೆ ಮೈಸೂರು ಅರಮನೆ ಆವರಣದಲ್ಲಿ ಪ್ರವಾಸಿಗರ ಗುಂಪು ನಮಾಜ್ ಮಾಡಿದ್ದು ಅದನ್ನು ಅಲ್ಲಿದ್ದ ಸ್ಥಳೀಯರು ವಿಡಿಯೋ ಮಾಡಿ ಹರಿಯಬಿಟ್ಟಿದ್ದರು.
Some individuals may be seen reportedly offering namaz inside the Amba Vilas Palace (Mysore Palace) in Karnataka in a video that has gone viral. A group of ten Gujarati tourists reportedly paid a visit to the Palace and offered namaz after washing their hands and legs. The video of men doing namaz has gone viral on social media.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm