ಬ್ರೇಕಿಂಗ್ ನ್ಯೂಸ್
23-02-22 11:11 pm HK Desk news ಕರ್ನಾಟಕ
ಮೈಸೂರು, ಫೆ 23: ಪೋಷಕರ ವಿರೋಧದ ನಡುವೆಯೂ ಪ್ರೇಮ ವಿವಾಹವಾದ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಹುಣಸೂರಿನಲ್ಲಿ ನಡೆದಿದೆ.
ಇಬ್ಬರೂ ಅನ್ಯ ಜಾತಿಗೆ ಸೇರಿದ ಹಿನ್ನೆಲೆ ಪೋಷಕರ ಈ ಜೋಡಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಈ 4 ತಿಂಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ವಿವಾಹವಾಗಿದ್ದರು. ಮದುವೆಯಾಗಿ ಕೇವಲ ನಾಲ್ಕು ತಿಂಗಳಿಗೆ ಈ ನವಜೋಡಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ರಾಕೇಶ್(25), ಅರ್ಚನಾ(20)ಮೃತ ಪ್ರೇಮಿಗಳು. ರಾಕೇಶ್ ಮತ್ತು ಅರ್ಚನಾ ಎರಡು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಇಬ್ಬರೂ ಒಂದೇ ಊರಿನ ಅಕ್ಕಪಕ್ಕದ ಮನೆಯವರು. ಪೋಷಕರು ವಿರೋಧ ಇದ್ದ ಹಿನ್ನೆಲೆ ಪ್ರೇಮಿಗಳು ನಾಲ್ಕು ತಿಂಗಳ ಹಿಂದೆ ಓಡಿ ಹೋಗಿ ಮದುವೆಯಾಗಿದ್ದರು.
ತಡರಾತ್ರಿ ಗ್ರಾಮಕ್ಕೆ ಬಂದು ಊರ ಹೊರವಲಯದಲ್ಲಿ ಮರಕ್ಕೆ ನವದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಅನ್ಯ ಜಾತಿಗೆ ಸೇರಿದ ಹಿನ್ನೆಲೆ ಪೋಷಕರ ವಿರೋಧವಿತ್ತು. ಆದರೂ ಇಬ್ಬರು ಮದುವೆಯಾಗಿದ್ದು, ಈ ದುಸ್ಥಿತಿ ಬಂದಿರುವುದು ವಿಪರ್ಯಾಸವಾಗಿದೆ.
Mysuru couple end life after four months of marriage due to torture of parents.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm