ಬ್ರೇಕಿಂಗ್ ನ್ಯೂಸ್
23-02-22 11:11 pm HK Desk news ಕರ್ನಾಟಕ
ಮೈಸೂರು, ಫೆ 23: ಪೋಷಕರ ವಿರೋಧದ ನಡುವೆಯೂ ಪ್ರೇಮ ವಿವಾಹವಾದ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಹುಣಸೂರಿನಲ್ಲಿ ನಡೆದಿದೆ.
ಇಬ್ಬರೂ ಅನ್ಯ ಜಾತಿಗೆ ಸೇರಿದ ಹಿನ್ನೆಲೆ ಪೋಷಕರ ಈ ಜೋಡಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಈ 4 ತಿಂಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ವಿವಾಹವಾಗಿದ್ದರು. ಮದುವೆಯಾಗಿ ಕೇವಲ ನಾಲ್ಕು ತಿಂಗಳಿಗೆ ಈ ನವಜೋಡಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ರಾಕೇಶ್(25), ಅರ್ಚನಾ(20)ಮೃತ ಪ್ರೇಮಿಗಳು. ರಾಕೇಶ್ ಮತ್ತು ಅರ್ಚನಾ ಎರಡು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಇಬ್ಬರೂ ಒಂದೇ ಊರಿನ ಅಕ್ಕಪಕ್ಕದ ಮನೆಯವರು. ಪೋಷಕರು ವಿರೋಧ ಇದ್ದ ಹಿನ್ನೆಲೆ ಪ್ರೇಮಿಗಳು ನಾಲ್ಕು ತಿಂಗಳ ಹಿಂದೆ ಓಡಿ ಹೋಗಿ ಮದುವೆಯಾಗಿದ್ದರು.
ತಡರಾತ್ರಿ ಗ್ರಾಮಕ್ಕೆ ಬಂದು ಊರ ಹೊರವಲಯದಲ್ಲಿ ಮರಕ್ಕೆ ನವದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಅನ್ಯ ಜಾತಿಗೆ ಸೇರಿದ ಹಿನ್ನೆಲೆ ಪೋಷಕರ ವಿರೋಧವಿತ್ತು. ಆದರೂ ಇಬ್ಬರು ಮದುವೆಯಾಗಿದ್ದು, ಈ ದುಸ್ಥಿತಿ ಬಂದಿರುವುದು ವಿಪರ್ಯಾಸವಾಗಿದೆ.
Mysuru couple end life after four months of marriage due to torture of parents.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm