ಬ್ರೇಕಿಂಗ್ ನ್ಯೂಸ್
24-02-22 08:31 pm HK Desk news ಕರ್ನಾಟಕ
ಹಾವೇರಿ, ಫೆ.24 : ಸಿಎಂ ತವರು ಜಿಲ್ಲೆ ಹಾವೇರಿಯ ಎಂಟು ಮಂದಿ ವಿದ್ಯಾರ್ಥಿಗಳು ಯುದ್ಧ ಭೀತಿಯಲ್ಲಿರುವ ಉಕ್ರೇನ್ ದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದು ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದು ರಕ್ಷಣೆಗೆ ಸರಕಾರದ ಮೊರೆ ಇಟ್ಟಿದ್ದಾರೆ.
ಮೂರು ತಿಂಗಳ ಹಿಂದೆ ರಾಣೆ ಬೆನ್ನೂರಿನ ಪ್ರವೀಣ ಅಜರೆಡ್ಡಿ ಉಕ್ರೇನ್ ತೆರಳಿದ್ದು ಆತನ ಪೋಷಕರು ತಮ್ಮ ಮಗನನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಕಾರ್ಖೀವ್ ನಗರದಲ್ಲಿ ಪ್ರವೀಣ್ ಎಂಬಿಬಿಎಸ್ ಕಲಿಯುತ್ತಿದ್ದಾನೆ. ಪ್ರವೀಣ ವಾಸವಿರುವ ಜಾಗ ರಷ್ಯಾದಿಂದ 40 ಕಿಮೀ ದೂರದ ಗಡಿಯಲ್ಲಿದ್ದು ಮನೆಯವರು ಆತಂಕದಲ್ಲಿದ್ದಾರೆ. ಜೊತೆಗೆ ಮಗನ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಇದಲ್ಲದೆ, ರಾಣೆಬೆನ್ನೂರು ತಾಲೂಕಿನ ಏಳು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದಾರೆಂಬ ಮಾಹಿತಿಯಿದೆ. ಬ್ಯಾಡಗಿ ತಾಲೂಕಿನ ಒಬ್ಬ ವಿದ್ಯಾರ್ಥಿ ಉಕ್ರೇನ್ ದೇಶದಲ್ಲಿ ಸಿಲುಕಿದ್ದಾನೆ. ಸುಮನ್ ವೈಶಾಯರ್, ರಂಜಿತ ಕಲಕಟ್ಟಿ, ಅಮೀತ್ ವೈಶಾಯರ್, ನವೀನ ಗ್ಯಾನಗೌಡರ, ಜೈನ್ ನತುಲ್, ವಸಂತಕುಮಾರ, ಶಿವಲಿಂಗಪ್ಪ ಮತ್ತು ಪ್ರವೀಣ ಅಜರೆಡ್ಡಿ ಎಂಬ ಎಂಟು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದು ಪೋಷಕರ ಜೊತೆ ಮಾತನಾಡಿದ್ದಾರೆ.
ಮಕ್ಕಳ ಜೊತೆ ವಿಡಿಯೋ ಕಾಲ್ ಮಾಡಿ ಪರಿಸ್ಥಿತಿ ಬಗ್ಗೆ ವಿಚಾರಿಸ್ತಿರುವ ಪೋಷಕರು, ಹೊರಗೆ ಹೋಗದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಇವರೆಲ್ಲ ಕಾರ್ಕೀವ್ ಇಂಟರ್ ನ್ಯಾಶನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಎಂಬಿಬಿಎಸ್ ಅಭ್ಯಾಸ ಮಾಡ್ತಿದಾರೆ. ಸಿಎಂ ತವರು ಜಿಲ್ಲೆಯವರೇ ಎಂಟು ಮಂದಿ ಉಕ್ರೇನಲ್ಲಿ ಸಿಲುಕಿದ್ದು ಮಕ್ಕಳ ರಕ್ಷಣೆಗಾಗಿ ಪೋಷಕರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
Karnataka Six students of Haveri standard in Ukraine.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm