ಬ್ರೇಕಿಂಗ್ ನ್ಯೂಸ್
25-02-22 04:57 pm HK Desk news ಕರ್ನಾಟಕ
ಯಾದಗಿರಿ, ಫೆ 25: ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಅಧಿಕ ಜನರಿಗೆ ಗಾಯಗಳಾಗಿದ್ದು, ಆ ಪೈಕಿ 8 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಯಾದಗಿರಿ ಜಿಲ್ಲೆಯ ದೋರನಹಳ್ಳಿ ಕ್ಯಾಂಪ್ನಲ್ಲಿ ಈ ದುರಂತ ಸಂಭವಿಸಿದೆ.
ಸೀಮಂತ ಕಾರ್ಯಕ್ರಮದ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಭಾರಿ ಶಬ್ದ ಬಂದಿದ್ದರಿಂದ ಜನರು ಬೆಚ್ಚಿಬಿದ್ದಿದ್ದು, ಸುತ್ತಲಿನ ವಾತವಾರಣದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ಉಂಟಾಗಿತ್ತು.
ಎಲ್ಲ ಗಾಯಾಳುಗಳನ್ನು ಶಹಪೂರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಸೂಕ್ತ ಕಾರ್ಯಾಚರಣೆ ಕೈಗೊಂಡಿದ್ದಾರೆ. ಶಹಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
Cylinder blast during baby shower in Yadagiri, 20 injured and eight critical.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm