ಬ್ರೇಕಿಂಗ್ ನ್ಯೂಸ್
25-02-22 07:48 pm HK Desk news ಕರ್ನಾಟಕ
ಚಾಮರಾಜನಗರ, ಫೆ.25 : ಉಕ್ರೇನ್ ಪರಿಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ. ಎರಡು ದಿನದಿಂದ ಮೆಟ್ರೋ ಸ್ಟೇಶನಲ್ಲಿದ್ದೇವೆ. ಬಾಂಬ್ ಪ್ರೊಟೆಕ್ಟರ್ ಇದೆ, ಸುರಕ್ಷಿತ ಎಂದಿದ್ದಾರೆ. ಏರ್ ಬೇಸ್ ಗಳನ್ನು ರಷ್ಯಾ ಪಡೆ ಆಕ್ರಮಿಸಿಕೊಂಡಿದೆ. ನಮ್ಮನ್ನು ಭಾರತ ಸರಕಾರವೇ ಪಾರು ಮಾಡಬೇಕು ಎಂದು ಚಾಮರಾಜನಗರ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಮ್ಮನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಕಳೆದೆರಡು ದಿನದಿಂದ ಇಲ್ಲಿನ ಮೇಟ್ರೋ ಸ್ಟೇಷನ್ ನಲ್ಲಿದ್ದೇವೆ. ಮೆಟ್ರೋ ರೈಲು ನಿಲ್ಲಿಸಲಾಗಿದೆ. ಇಲ್ಲಿ ಬಾಂಬ್ ಪ್ರೊಟೆಕ್ಟರ್ ಇದೆ, ಇದು ಸುರಕ್ಷಿತ ಎಂದು ಮಿಲಿಟರಿಯವರು ಹೇಳಿದ್ದು ಇಲ್ಲೇ ಇದ್ದೇವೆ. ಈಗಾಗಲೇ ನೀರು ಸಿಕ್ತಿಲ್ಲ , ಯುದ್ದ ಘೋಷಣೆ ಮುನ್ನವೇ ಮಾಹಿತಿ ಕೊಟ್ಟಿದ್ರು.

ದಿನಸಿ ಸಾಮಾನುಗಳನ್ನು ಶೇಖರಿಸಿಕೊಳ್ಳಿ ಎಂದು ಉಕ್ರೇನ್ ಆಡಳಿತ ಮೊದಲೇ ತಿಳಿಸಿತ್ತು. ಸದ್ಯ ಎಲ್ಲವನ್ನೂ ಶೇಖರಣೆ ಮಾಡಿದ್ದೇವೆ. ರಷ್ಯಾದವರು ಉಕ್ರೇನ್ ಏರ್ ಸ್ಪೇಸ್ಗಳನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣಗಳೆಲ್ಲವೂ ರಷ್ಯಾದವರ ಹಿಡಿತದಲ್ಲಿವೆ. ಹೀಗಾಗಿ ಭಾರತ ಸರ್ಕಾರ ನಮ್ಮ ನೆರವಿಗೆ ಧಾವಿಸಬೇಕಿದೆ ಎಂದು ಉಕ್ರೇನ್ ನಿಂದ ಚಾಮರಾಜನಗರದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಮನವಿ ಮಾಡಿದ್ದಾರೆ.
Chamrajnagara girl stranded in Ukraine cries for help from indian government, says there is scarcity for water.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm