ಬ್ರೇಕಿಂಗ್ ನ್ಯೂಸ್
25-02-22 07:48 pm HK Desk news ಕರ್ನಾಟಕ
ಚಾಮರಾಜನಗರ, ಫೆ.25 : ಉಕ್ರೇನ್ ಪರಿಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ. ಎರಡು ದಿನದಿಂದ ಮೆಟ್ರೋ ಸ್ಟೇಶನಲ್ಲಿದ್ದೇವೆ. ಬಾಂಬ್ ಪ್ರೊಟೆಕ್ಟರ್ ಇದೆ, ಸುರಕ್ಷಿತ ಎಂದಿದ್ದಾರೆ. ಏರ್ ಬೇಸ್ ಗಳನ್ನು ರಷ್ಯಾ ಪಡೆ ಆಕ್ರಮಿಸಿಕೊಂಡಿದೆ. ನಮ್ಮನ್ನು ಭಾರತ ಸರಕಾರವೇ ಪಾರು ಮಾಡಬೇಕು ಎಂದು ಚಾಮರಾಜನಗರ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಮ್ಮನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಕಳೆದೆರಡು ದಿನದಿಂದ ಇಲ್ಲಿನ ಮೇಟ್ರೋ ಸ್ಟೇಷನ್ ನಲ್ಲಿದ್ದೇವೆ. ಮೆಟ್ರೋ ರೈಲು ನಿಲ್ಲಿಸಲಾಗಿದೆ. ಇಲ್ಲಿ ಬಾಂಬ್ ಪ್ರೊಟೆಕ್ಟರ್ ಇದೆ, ಇದು ಸುರಕ್ಷಿತ ಎಂದು ಮಿಲಿಟರಿಯವರು ಹೇಳಿದ್ದು ಇಲ್ಲೇ ಇದ್ದೇವೆ. ಈಗಾಗಲೇ ನೀರು ಸಿಕ್ತಿಲ್ಲ , ಯುದ್ದ ಘೋಷಣೆ ಮುನ್ನವೇ ಮಾಹಿತಿ ಕೊಟ್ಟಿದ್ರು.

ದಿನಸಿ ಸಾಮಾನುಗಳನ್ನು ಶೇಖರಿಸಿಕೊಳ್ಳಿ ಎಂದು ಉಕ್ರೇನ್ ಆಡಳಿತ ಮೊದಲೇ ತಿಳಿಸಿತ್ತು. ಸದ್ಯ ಎಲ್ಲವನ್ನೂ ಶೇಖರಣೆ ಮಾಡಿದ್ದೇವೆ. ರಷ್ಯಾದವರು ಉಕ್ರೇನ್ ಏರ್ ಸ್ಪೇಸ್ಗಳನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣಗಳೆಲ್ಲವೂ ರಷ್ಯಾದವರ ಹಿಡಿತದಲ್ಲಿವೆ. ಹೀಗಾಗಿ ಭಾರತ ಸರ್ಕಾರ ನಮ್ಮ ನೆರವಿಗೆ ಧಾವಿಸಬೇಕಿದೆ ಎಂದು ಉಕ್ರೇನ್ ನಿಂದ ಚಾಮರಾಜನಗರದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಮನವಿ ಮಾಡಿದ್ದಾರೆ.
Chamrajnagara girl stranded in Ukraine cries for help from indian government, says there is scarcity for water.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm