ಬ್ರೇಕಿಂಗ್ ನ್ಯೂಸ್
26-02-22 11:47 am HK Desk news ಕರ್ನಾಟಕ
ಬಾಗಲಕೋಟ, ಫೆ.26 : ಉಕ್ರೇನ್ ಮೇಲೆ ನಿರಂತರವಾಗಿ ರಷ್ಯಾ ಪಡೆಗಳು ಬಾಂಬ್ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿರುವ ಕನ್ನಡಿಗ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ಉಕ್ರೇನಿನ ಪೂರ್ವ ಭಾಗದ ಖಾರ್ಕೀವ್ ನಗರದಲ್ಲಿ ಸಿಲುಕಿರುವ ಬಾಗಲಕೋಟೆ ಜಿಲ್ಲೆಯ ವಿದ್ಯಾರ್ಥಿನಿ ಅಪೂರ್ವಾ ತನ್ನ ಹೆತ್ತವರಿಗೆ ವಾಟ್ಸಾಪ್ ಸಂದೇಶ ಮಾಡಿದ್ದು ಭಯ, ಆತಂಕ ತೋಡಿಕೊಂಡಿದ್ದಾರೆ.
ತಂದೆ ಸಿದ್ದಲಿಂಗೇಶ್ ಅವರಿಗೆ ಶುಕ್ರವಾರ ರಾತ್ರಿ ವಾಟ್ಸಾಪ್ ಸಂದೇಶ ಕಳಿಸಿರುವ ಅಪೂರ್ವಾ ಕದಂಪುರ, ನಮ್ಮನ್ನು ಭಾರತ ಸರಕಾರ ರಕ್ಷಣೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.

ಭಾರತೀಯ ಸಮಯ 10.56 ರಾತ್ರಿ. ನಾವು ಇರುವ ಕಾರ್ಕೇವ್ ನಗರದಲ್ಲಿ ನಮ್ಮ ಕಟ್ಟಡದ ಹತ್ತಿರವೇ ಬಾಂಬ್ ಹಾಕುತ್ತಿದ್ದಾರೆ. ನಾವು ಅಪಾಯದಲ್ಲಿ ಇದ್ದೇವೆ ,ನಮ್ಮ ಫೋನ್ಗಳನ್ನು ಫ್ಲೈಟ್ ಮೋಡಿನಲ್ಲಿ ಇಡಲು ಹೇಳಿದ್ದಾರೆ. ಫೋನ್ ಸಂಪರ್ಕ ಆಗದಿದ್ದರೆ ಭಯ ಪಡಬೇಡಿ. ಆದರೆ ನಮ್ಮ ಭಾರತ ಸರ್ಕಾರಕ್ಕೆ ನಮ್ಮ ಮನವಿ ಏನೆಂದರೆ, ನಾವು ಹೆಚ್ಚು ವಿದ್ಯಾರ್ಥಿಗಳು ಇರುವುದು ಉಕ್ರೇನಿನ ಪೂರ್ವ ಭಾಗ ಕಾರ್ಕೇವ್ ನಗರದಲ್ಲಿ. ನಮ್ಮನ್ನು ಪೋಲಾಂಡ್ ಮುಖಾಂತರ ಕೊಂಡೊಯ್ಯಲು ಯತ್ನಿಸುವುದು ತುಂಬಾ ಕಷ್ಟ. ಅಲ್ಲಿಂದ ಹೋದರೆ ಸುಮಾರು 1000- 1500 ಕಿಲೋಮೀಟರ್ ದೂರ ಆಗುತ್ತದೆ.

ಅದರ ಬದಲು ನಮ್ಮನ್ನು ರೊಮೇನಿಯಾ ಮುಖಾಂತರವೇ ಸ್ಥಳಾಂತರ ಮಾಡಿದ್ರೆ ಸರಿ ಅನ್ಸುತ್ತೆ. ದಯವಿಟ್ಟು ನಮ್ಮ ಸರ್ಕಾರಕ್ಕೆ ನಮ್ಮ ಅಭಿಪ್ರಾಯ ತಲುಪಿಸಿ. ಇಲ್ಲಿ ನಾವು 8000 ಜನ ವಿದ್ಯಾರ್ಥಿಗಳಿದ್ದೇವೆ. ಯಾವುದೇ ಸಾರಿಗೆ ವ್ಯವಸ್ಥೆ ಸರಿ ಇಲ್ಲ.. ದಯವಿಟ್ಟು ನಮ್ಮ ಮನವಿಯನ್ನು ಭಾರತೀಯ ರಾಯಭಾರಿ ಕಚೇರಿಗೂ ತಲುಪಿಸಿ ಎಂದು ಅಪೂರ್ವ ಮನವಿ ಮಾಡಿಕೊಂಡಿದ್ದಾರೆ.
ಅಲ್ಲದೆ, ಭಾರತ ಸರಕಾರಕ್ಕೆ ತಮ್ಮ ಮನವಿ ತಲುಪಿಸುವಂತೆ ಕೋರಿದ್ದಾರೆ. ಅಪೂರ್ವಾ ಬಾಗಲಕೋಟೆಯ ವಿದ್ಯಾಗಿರಿ ನಿವಾಸಿಯಾಗಿದ್ದು ಎಂಬಿಬಿ ಎಸ್ ಪ್ರಥಮ ವರ್ಷದ ವಿದ್ಯಾರ್ಥಿನಿ. ಇದೇ ರೀತಿ ಬನಹಟ್ಟಿ ಮೂಲದ ಕಿರಣ ಸವದಿ ಕೂಡ ಮನವಿ ಮಾಡಿದ್ದಾರೆ. ಕಿರಣ ಸವದಿ ಕೂಡ ಅದೇ ಕಾರ್ಕೀವ್ ನಗರದಲ್ಲಿದ್ದಾರೆ.
Bagalkot girl cries for help from Ukraine pleads indian govt to save her
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm