ಬ್ರೇಕಿಂಗ್ ನ್ಯೂಸ್
19-09-20 10:49 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ದೇಶದ ಬಹುತೇಕ ರಾಜ್ಯಗಳಲ್ಲಿ ಇದೇ ಸೆ.21ರಿಂದ 9ನೇ ತರಗತಿಯಿಂದ 12 ನೇ ತರಗತಿ ವರೆಗಿನ ಮಕ್ಕಳಿಗೆ ಶಾಲೆಗಳು ತೆರೆಯಲಿವೆ. ಆದರೆ, ಕರ್ನಾಟಕದಲ್ಲಿ ಮಾತ್ರ ಶಾಲೆಯಲ್ಲಿ ತರಗತಿ ಆರಂಭಿಸಲು ಅವಕಾಶ ನೀಡಲಾಗಿಲ್ಲ.
ಕೇಂದ್ರ ಸರಕಾರ, ಒಂಬತ್ತನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಇದೇ 21ರಿಂದ ಶಾಲೆಗಳನ್ನು ತೆರೆಯಲು ಅವಕಾಶ ನೀಡಿದ್ದರೂ, ರಾಜ್ಯದಲ್ಲಿ ಈ ತಿಂಗಳ ಅಂತ್ಯದ ವರೆಗೆ ಶಾಲೆಗೆ ಅನುಮತಿ ನೀಡದಿರಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ರಾಜ್ಯದಲ್ಲಿ ಕೋವಿಡ್ ಹರಡುತ್ತಿರುವ ಕಾರಣ, ವಿದ್ಯಾರ್ಥಿಗಳು ಶಾಲೆಗಳಿಗೆ ಬರುವುದು ಉಚಿತವಲ್ಲ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಪರಾಮರ್ಶಿಸಿ ತೀರ್ಮಾನಕ್ಕೆ ಬರಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿನ್ನೆಯಷ್ಟೇ ಇದರ ಬಗ್ಗೆ ಸ್ಪಷ್ಟನೆ ನೀಡಿದ್ದು ಶಾಲೆಯಷ್ಟೇ ತೆರೆಯಬಹುದು, ತರಗತಿಯನ್ನಲ್ಲ ಎಂದು ಹೇಳಿದ್ದರು.
ಕೇಂದ್ರ ಸರ್ಕಾರ ಆ. 29ರಂದು ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಶಾಲಾರಂಭಕ್ಕೆ ಅವಕಾಶ ನೀಡಿತ್ತು. ರಾಜ್ಯಗಳು ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ 9ನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗಳನ್ನು ತೆರೆದು ಸಂದೇಹ ಪರಿಹರಿಸಬಹುದು ಎಂದು ಹೇಳಿತ್ತು.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm