ಬ್ರೇಕಿಂಗ್ ನ್ಯೂಸ್
01-03-22 03:49 pm HK Desk news ಕರ್ನಾಟಕ
ಕಲಬುರಗಿ, ಮಾ.1: ಹಿಂದು ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಳಂದಕ್ಕೆ ಹೋಗಲು ಯಾದಗಿರಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೋಲಿಸರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ.
ಹಿಂದು ಸಂಘಟನೆಗಳ ಕಾರ್ಯಕರ್ತರು ರಾಘವ ಚೈತನ್ಯ ಶಿವಲಿಂಗ ಶುದ್ಧಿ ಕಾರ್ಯಕ್ಕಾಗಿ ಆಳಂದ ಪಟ್ಟಣದ ಲಾಡ್ಲಾ ಮಶಾಕ್ ದರ್ಗಾಕ್ಕೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಳಂದ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಲ್ಲಿ ಭಾಗವಹಿಸಲು ಚೈತ್ರಾ ಕುಂದಾಪುರ ಆಗಮಿಸುತ್ತಿದ್ದರು.

ಸೌಹಾರ್ದತೆಗೆ ಧಕ್ಕೆಯಾಗುವ ನೆಪದಲ್ಲಿ ಶ್ರೀರಾಮ ಸೇನೆಯ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ಚೈತ್ರಾ ಕುಂದಾಪುರ ಇಬ್ಬರಿಗೂ ಕಲಬುರಗಿ ಜಿಲ್ಲೆಗೆ ಪ್ರವೇಶವನ್ನು ನಿಷೇಧಿಸಿ ಪೊಲೀಸರು ಆದೇಶ ಮಾಡಿದ್ದಾರೆ.
ಯಾದಗಿರಿಯಿಂದ ಅಳಂದ ಹೋಗುತ್ತಿರುವ ವಿಷಯ ತಿಳಿದು ವಾಡಿಯ ಹೊರ ವಲಯದ ಬಲರಾಮ ವೃತ್ತದಲ್ಲಿ ಡಿವೈಎಸ್ಪಿ ಉಮೇಶ ಚಿಕ್ಕಮಠ, ಪಿಐ ಸಂತೋಷ ಹಳ್ಳೂರ, ವಾಡಿ ಪಿಎಸ್ಐ ಮಹಾಂತೇಶ ಪಾಟೀಲ ಅವರು ತಡೆದು ಮನವೊಲಿಸಿ, ಯಾದಗಿರಿಗೆ ಹಿಂದಕ್ಕೆ ಕಳುಹಿಸಿದ್ದಾರೆ.
Chitra kundapur stopped at Kalburgi by police.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm